ಶ್ರೇಯಸ್ ಅಯ್ಯರ್ ಗೆ ಬೆನ್ನು ಬಿಡದ ನೋವು: ವಿಶ್ವಕಪ್ ಗೂ ಅನುಮಾನ

Webdunia
ಶುಕ್ರವಾರ, 30 ಜೂನ್ 2023 (08:10 IST)
WD

ಮುಂಬೈ: ಟೀಂ ಇಂಡಿಯಾ ಮಧ‍್ಯಮ ಕ್ರಮಾಂಕದ ಬ್ಯಾಟಿಂಗ್ ಶ್ರೇಯಸ್ ಅಯ್ಯರ್ ಬೆನ್ನು ನೋವಿನಿಂದಾಗಿ ಸದ್ಯಕ್ಕೆ ಕ್ರಿಕೆಟ್ ನಿಂದ ದೂರವಿದ್ದಾರೆ.

ಶ್ರೇಯಸ್ ಅಯ್ಯರ್ ಸದ್ಯಕ್ಕೆ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಅವರ ಚೇತರಿಕೆ ನಿಧಾನಗತಿಯಲ್ಲಿ ಸಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಅವರು ಫಿಟ್ ಆಗುವುದು ಅನುಮಾನ.

ಹೀಗಾದಲ್ಲಿ ಅವರು ಮುಂಬರುವ ಏಕದಿನ ವಿಶ್ವಕಪ್ ಕೂಡಾ ಆಡುವುದು ಅನುಮಾನ ಎನ್ನಲಾಗಿದೆ. ಅಯ್ಯರ್ ಭಾರತ ತಂಡದ ಪ್ರಮುಖ ಆಟಗಾರ. ಅವರ ಅನುಪಸ್ಥಿತಿ ಟೀಂ ಇಂಡಿಯಾಗೆ ವಿಶ್ವಕಪ್ ನಲ್ಲಿ ದೊಡ್ಡ ಹೊಡೆತ ಬೀಳಲಿದೆ. 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments