ಅರೆಸ್ಟ್ ಆಗುವ ಮೊದಲು ರಾಹುಲ್ ದ್ರಾವಿಡ್ ಗೇ ಬೈದಿದ್ದರಂತೆ ವೇಗಿ ಶ್ರೀಶಾಂತ್!

Webdunia
ಶನಿವಾರ, 4 ಮೇ 2019 (08:19 IST)
ನವದೆಹಲಿ: ಟೀಂ ಇಂಡಿಯಾದ ಮೆಂಟಲ್ ಕಂಡೀಷನಿಂಗ್ ಕೋಚ್ ಆಗಿ ಕೆಲಸ ಮಾಡಿದ್ದ ಪ್ಯಾಡಿ ಅಪ್ಟನ್ ಭಾರತೀಯ ಕ್ರಿಕೆಟಿಗರ ಬಗ್ಗೆ ಒಂದೊಂದೇ ಸ್ಪೋಟಕ ರಹಸ್ಯಗಳನ್ನು ಹರಿಯಬಿಡುತ್ತಿದ್ದಾರೆ.


ಪ್ಯಾಡಿ ತಮ್ಮ ಆತ್ಮಕತೆ ದಿ ಬೇರ್ ಫೂಟ್ ಕೋಚ್ ಎಂಬ ಪುಸ್ತಕದಲ್ಲಿ ಗೌತಮ್ ಗಂಭೀರ್ ಮಾನಸಿಕವಾಗಿ ಅಭದ್ರತೆಯಿಂದ ಬಳಲುತ್ತಿದ್ದರು ಎಂದು ಬರೆದುಕೊಂಡಿದ್ದ ವಿಚಾರ ಭಾರೀ ಸುದ್ದಿಯಾಗಿತ್ತು.

ಇದೀಗ ಆ ಪುಸ್ತಕದಲ್ಲಿ ಇನ್ನೂ ಒಂದು ಸ್ಪೋಟಕ ಮಾಹಿತಿಯಿದ್ದು, ರಾಜಸ್ಥಾನ್ ರಾಯಲ್ಸ್ ತಂಡದ ಕೋಚ್ ಕೂಡಾ ಆಗಿದ್ದ ‘ವಾಲ್’ ರಾಹುಲ್ ದ್ರಾವಿಡ್ ಗೆ ವೇಗಿ ಶ್ರೀ‍ಶಾಂತ್ ಸಾರ್ವಜನಿಕವಾಗಿ ಬೈದಿದ್ದರು. ಕೊನೆಗೆ ಶ್ರೀ‍ಶಾಂತ್ ಕೆಟ್ಟ ನಡವಳಿಕೆಯಿಂದ ಬೇಸತ್ತು ಅವರನ್ನು ಮನೆಗೆ ಕಳುಹಿಸಲಾಯಿತು ಎಂದು ಬರೆದಿರುವ ಸಂಗತಿ ಬಹಿರಂಗಗೊಂಡಿದೆ.

ಇದಾದ ಕೆಲವೇ ದಿನಗಳ ಬಳಿಕ ಶ್ರೀಶಾಂತ್ ಐಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಅರೆಸ್ಟ್ ಆದರು ಎಂದಿದ್ದಾರೆ. ಆದರೆ ಶ್ರೀಶಾಂತ್ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ಅಪ್ಟನ್ ರನ್ನು ಸುಳ್ಳುಗಾರ ಎಂದು ಜರೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊದಲ ಬಾರಿಗೆ ಟೀಂ ಇಂಡಿಯಾ ಜೆರ್ಸಿ ಪಡೆದು ಕನ್ನಡಿಗನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವೈಭವ್ ಸೂರ್ಯವಂಶಿ Video

ಟಿ20 ಮಹಿಳಾ ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಸೋತ ಬಳಿಕ ಭಾರತ ಸೆಮಿಫೈನಲ್ ಗೇರಲು ಏನು ಮಾಡಬೇಕು

Video, ಎಲ್ಲರೂ ಗಾಯಗೊಂಡ ಅಫ್ಘಾನಿಸ್ತಾನ ಬ್ಯಾಟರ್ ಆರೋಗ್ಯ ವಿಚಾರಿಸಲು ಶ್ರೇಯಸ್ ಅಯ್ಯರ್ ಹೋಗಿದ್ದಾರೆ ಅಂದ್ರುಕೊಂಡ್ರೆ ಆಗಿದ್ದೆ ಬೇರೆ

India vs Afghanistan: ವೃತ್ತಿಜೀವನದಲ್ಲಿ ಪ್ರಸಿದ್ಧ್‌ ಕೃಷ್ಣ ಅಮೋಘ ಸಾಧನೆ

IND vs AFG: ಟೀಂ ಇಂಡಿಯಾ ಗೆಲುವಿಗೆ 219 ರನ್ ಗಳ ಗುರಿ ನೀಡಿದ ಅಫ್ಘಾನಿಸ್ತಾನ: ಪ್ರಸಿದ್ಧ ಕೃಷ್ಣ ಭರ್ಜರಿ ಸಾಧನೆ

ಮುಂದಿನ ಸುದ್ದಿ
Show comments