Webdunia - Bharat's app for daily news and videos

Install App

ಸಿಟ್ಟಿಗೆದ್ದು ತಪ್ಪು ಮಾಡಿತೇ ಟೀಂ ಇಂಡಿಯಾ!

Webdunia
ಸೋಮವಾರ, 4 ಡಿಸೆಂಬರ್ 2017 (11:41 IST)
ದೆಹಲಿ: ವಾಯು ಮಾಲಿನ್ಯದಿಂದಾಗಿ ಶ್ರೀಲಂಕಾ ಆಟಗಾರರು ಪದೇ ಪದೇ ಆಟ ನಿಲ್ಲಿಸಿದಾಗ ಅಸಹನೆಗೊಂಡು 537 ಕ್ಕೇ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡು ಟೀಂ ಇಂಡಿಯಾ ತಪ್ಪು ಮಾಡಿತಾ?!
 

ಮೂರನೇ ಟೆಸ್ಟ್ ಪಂದ್ಯದ ಮೂರನೇ ದಿನ ಪ್ರಥಮ ಇನಿಂಗ್ಸ್ ನಲ್ಲಿ ಶ್ರೀಲಂಕಾ ಇಂದು ದಿನವಿಡೀ ವಿಕೆಟ್ ಕಳೆದುಕೊಳ್ಳದೇ ಭೋಜನ ವಿರಾಮದವರೆಗೆ ಯಶಸ್ವಿಯಾಗಿ ಇನಿಂಗ್ಸ್ ಕಟ್ಟುತ್ತಿರುವುದನ್ನು ನೋಡಿದರೆ ಇಂತಹದ್ದೊಂದು ಪ್ರಶ್ನೆ ಏಳುವುದು ಸಹಜ.

ಭೋಜನ ವಿರಾಮದ ವೇಳೆಗೆ 3 ವಿಕೆಟ್ ನಷ್ಟಕ್ಕೆ ಲಂಕಾ 192 ರನ್ ಗಳಿಸಿದೆ. ನಾಯಕ ಚಂಡಿಮಾಲ್ (52) ಮತ್ತು ಮಾಜಿ ನಾಯಕ ಆಂಜಲೋ ಮ್ಯಾಥ್ಯೂಸ್ (90) ರನ್ ಗಳಿಸಿ ತಂಡಕ್ಕೆ ಭದ್ರ ಬುನಾದಿ ಒದಗಿಸುತ್ತಿದ್ದಾರೆ. ಜಿಗುಟು ಆಟವಾಡುತ್ತಿರುವ ಲಂಕಾ ಬ್ಯಾಟ್ಸ್ ಮನ್ ಗಳು ಭಾರತೀಯ ಬೌಲರ್ ಗಳಿಗೆ ಸವಾಲಾಗಿದ್ದಾರೆ. ಭಾರತದ ಪ್ರಥಮ ಇನಿಂಗ್ಸ್ ಮೊತ್ತ ದಾಟಲು ಲಂಕಾಗೆ ಇನ್ನು 344 ರನ್ ಅಗತ್ಯವಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments