Webdunia - Bharat's app for daily news and videos

Install App

ಸಿಟ್ಟಿಗೆದ್ದು ತಪ್ಪು ಮಾಡಿತೇ ಟೀಂ ಇಂಡಿಯಾ!

Webdunia
ಸೋಮವಾರ, 4 ಡಿಸೆಂಬರ್ 2017 (11:41 IST)
ದೆಹಲಿ: ವಾಯು ಮಾಲಿನ್ಯದಿಂದಾಗಿ ಶ್ರೀಲಂಕಾ ಆಟಗಾರರು ಪದೇ ಪದೇ ಆಟ ನಿಲ್ಲಿಸಿದಾಗ ಅಸಹನೆಗೊಂಡು 537 ಕ್ಕೇ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡು ಟೀಂ ಇಂಡಿಯಾ ತಪ್ಪು ಮಾಡಿತಾ?!
 

ಮೂರನೇ ಟೆಸ್ಟ್ ಪಂದ್ಯದ ಮೂರನೇ ದಿನ ಪ್ರಥಮ ಇನಿಂಗ್ಸ್ ನಲ್ಲಿ ಶ್ರೀಲಂಕಾ ಇಂದು ದಿನವಿಡೀ ವಿಕೆಟ್ ಕಳೆದುಕೊಳ್ಳದೇ ಭೋಜನ ವಿರಾಮದವರೆಗೆ ಯಶಸ್ವಿಯಾಗಿ ಇನಿಂಗ್ಸ್ ಕಟ್ಟುತ್ತಿರುವುದನ್ನು ನೋಡಿದರೆ ಇಂತಹದ್ದೊಂದು ಪ್ರಶ್ನೆ ಏಳುವುದು ಸಹಜ.

ಭೋಜನ ವಿರಾಮದ ವೇಳೆಗೆ 3 ವಿಕೆಟ್ ನಷ್ಟಕ್ಕೆ ಲಂಕಾ 192 ರನ್ ಗಳಿಸಿದೆ. ನಾಯಕ ಚಂಡಿಮಾಲ್ (52) ಮತ್ತು ಮಾಜಿ ನಾಯಕ ಆಂಜಲೋ ಮ್ಯಾಥ್ಯೂಸ್ (90) ರನ್ ಗಳಿಸಿ ತಂಡಕ್ಕೆ ಭದ್ರ ಬುನಾದಿ ಒದಗಿಸುತ್ತಿದ್ದಾರೆ. ಜಿಗುಟು ಆಟವಾಡುತ್ತಿರುವ ಲಂಕಾ ಬ್ಯಾಟ್ಸ್ ಮನ್ ಗಳು ಭಾರತೀಯ ಬೌಲರ್ ಗಳಿಗೆ ಸವಾಲಾಗಿದ್ದಾರೆ. ಭಾರತದ ಪ್ರಥಮ ಇನಿಂಗ್ಸ್ ಮೊತ್ತ ದಾಟಲು ಲಂಕಾಗೆ ಇನ್ನು 344 ರನ್ ಅಗತ್ಯವಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಪಂದ್ಯ ನಿಂತ್ರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಿರಾಕಲ್‌ಗೆ ಕೊಹ್ಲಿ ಅಭಿಮಾನಿಗಳು ಫುಲ್ ಖುಷ್‌, Video Viral

ಮುಂದಿನ ಸುದ್ದಿ
Show comments