ಗಂಗೂಲಿ ಗುಣಗಾನ ಮಾಡಿದ್ದಕ್ಕೆ ವಿರಾಟ್ ಕೊಹ್ಲಿ ಮೇಲೆ ಸುನಿಲ್ ಗವಾಸ್ಕರ್ ಸಿಟ್ಟು

Webdunia
ಮಂಗಳವಾರ, 26 ನವೆಂಬರ್ 2019 (09:33 IST)
ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಟೆಸ್ಟ್ ಸರಣಿ ವಿಜಯದ ಬಳಿಕ ಮಾತನಾಡಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾಜಿ ನಾಯಕ, ಬಿಸಿಸಿಐ ಹಾಲಿ ಅಧ್ಯಕ್ಷ ಸೌರವ್ ಗಂಗೂಲಿ ತಂಡದ ಗುಣಗಾನ ಮಾಡಿದ್ದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೆಂಗಣ್ಣಿಗೆ ಗುರಿಯಾಗಿದೆ.


ಟೀಂ ಇಂಡಿಯಾ ಗೆಲ್ಲಲು ಆರಂಭವಾಗಿದ್ದು ‘ದಾದ’ ಕಾಲದಲ್ಲಿ ಎಂದು ಕೊಹ್ಲಿ ಗಂಗೂಲಿ ನಾಯಕತ್ವದ ತಂಡವನ್ನು ಪ್ರಶಸ್ತಿ ಸಮಾರಂಭದಲ್ಲಿ ಸ್ಮರಿಸಿಕೊಂಡಿದ್ದರು. ಇದಕ್ಕೆ ಸುನಿಲ್ ಗವಾಸ್ಕರ್ ತಿರುಗೇಟು ಕೊಟ್ಟಿದ್ದಾರೆ.

‘ಭಾರತದ ನಾಯಕ 2000 ರಲ್ಲಿ ಗಂಗೂಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆಲ್ಲಲು ಆರಂಭವಾಗಿತ್ತು ಎಂದಿದ್ದಾರೆ. ನನಗೆ ಗೊತ್ತು, ದಾದ ಈಗ ಬಿಸಿಸಿಐ ಅಧ್ಯಕ್ಷ. ಹಾಗಾಗಿ ಕೊಹ್ಲಿ ಬಹುಶಃ ಅವರ ಬಗ್ಗೆ ನಯವಾಗಿ ಮಾತನಾಡುತ್ತಿರಬಹುದು. ಆದರೆ ಭಾರತ ತಂಡ 70-80 ರ ದಶಕದಲ್ಲೂ ಗೆಲ್ಲುತ್ತಿತ್ತು’ ಎಂದು ಗವಾಸ್ಕರ್ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂವ ಹಿಂಗೇ ಗುರೂ.. ದಿನೇಶ್ ಕಾರ್ತಿಕ್ ಗೆ ಮೈದಾನದಲ್ಲೇ ಕಿಕ್ ಮಾಡಿದ ರೋಹಿತ್ ಶರ್ಮಾ Video

IND VS END ODI: ಗಿಲ್‌ ಅಬ್ಬರ, ಅಕ್ಷರ್‌ ಆಲ್‌ರೌಂಡ್‌ ಆಟ: ಇಂಗ್ಲೆಂಡ್‌ ನೆಲದಲ್ಲಿ ಕೊನೆಗೂ ಗೆಲುವಿನ ಖಾತೆ ತೆರೆದ ಭಾರತ

ಎಡ್ಜ್‌ಬಾಸ್ಟನ್‌ನಲ್ಲಿ ಏಕದಿನ ಪಂದ್ಯದ ವೇಳೆ ಹೃದಯಸ್ಪರ್ಶಿ ಸನ್ನೆಯಿಂದ ಎಲ್ಲರ ಹೃದಯ ಗೆದ್ದ ಎಂಎಸ್ ಧೋನಿ

IND VS ENG: ಭಾರತಕ್ಕೆ ಇಂಗ್ಲೆಂಡ್‌ ಕಠಿಣ ಸವಾಲು: ನಿರಾಸೆ ಮೂಡಿಸಿದ ರೋ–ಕೊ ಜೋಡಿ

IND vs ENG: ಈ ಲೈನ್ ಚೆನ್ನಾಗಿದೆ ಮಗಾ.. ಕೆಎಲ್ ರಾಹುಲ್, ಪ್ರಸಿದ್ಧ ಕೃಷ್ಣ ಕನ್ನಡ ಕಲರವ Video

ಮುಂದಿನ ಸುದ್ದಿ
Show comments