Webdunia - Bharat's app for daily news and videos

Install App

ಹರಾಜಿನ ನಡುವೆ ಸುರೇಶ್ ರೈನಾಗೆ ಪಿತೃವಿಯೋಗ: ಪ್ರಧಾನಿ ಮೋದಿ ಸಂತಾಪ

Webdunia
ಭಾನುವಾರ, 13 ಫೆಬ್ರವರಿ 2022 (09:10 IST)
ನವದೆಹಲಿ: ಐಪಿಎಲ್ 2022 ಮೆಗಾ ಹರಾಜಿನಲ್ಲಿ ನಿನ್ನೆ ಸೇಲ್ ಆಗದ ಬೇಸರದ ನಡುವೆ ಕ್ರಿಕೆಟಿಗ ಸುರೇಶ್ ರೈನಾಗೆ ಮತ್ತೊಂದು ಆಘಾತ ಎದುರಾಗಿದೆ. ಅವರ ತಂದೆ ತ್ರಿಲೋಕ್ ಚಂದ್ ರೈನಾ ನಿಧನರಾಗಿದ್ದಾರೆ.

ಈ ದುಃಖದ ವಿಚಾರವನ್ನು ರೈನಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಕಷ್ಟದ ಸಮಯದಲ್ಲಿ ತಮಗೆ ಮತ್ತು ಕುಟುಂಬಕ್ಕೆ ಸಂತಾಪ ಸಂದೇಶ ರವಾನಿಸಿದ ಪ್ರಧಾನಿ ಮೋದಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಪ್ರಧಾನಿ ಮೋದಿ ಪತ್ರ ಮುಖೇನ ರೈನಾ ಮತ್ತು ಕುಟುಂಬದವರಿಗೆ ಸಂತಾಪ ಸಂದೇಶ ಕಳುಹಿಸಿದ್ದಾರೆ. ಈ ದುಃಖದ ಸಮಯದಲ್ಲಿ ತಮ್ಮ ಜೊತೆಗೆ ನಿಂತಿದ್ದಕ್ಕೆ ಧನ್ಯವಾದ ಎಂದು ರೈನಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ಮುಂದಿನ ಸುದ್ದಿ
Show comments