ದ್ರಾವಿಡ್ ಬಂದ ಮೇಲೆ ಟೀಂ ಇಂಡಿಯಾಗೆ ಈಗ 8 ನೇ ನಾಯಕ!

Webdunia
ಭಾನುವಾರ, 3 ಜುಲೈ 2022 (08:10 IST)
ಮುಂಬೈ: ಕಳೆದ ಒಂಭತ್ತು ತಿಂಗಳ ಅವಧಿಯಲ್ಲಿ ಟೀಂ ಇಂಡಿಯಾಗೆ ಇಷ್ಟು ವರ್ಷಗಳಿಂದ ಇಲ್ಲದಷ್ಟು ನಾಯಕರು ಬಂದು ಹೋಗಿದ್ದಾರೆ.

ಇತ್ತೀಚೆಗೆ ಆಟಗಾರರು ಬಿಡಿ, ನಾಯಕರೇ ಸ್ಥಿರವಾಗಿ ಟೀಂ ಇಂಡಿಯಾದಲ್ಲಿ ಇಲ್ಲ ಎನ್ನುವಷ್ಟರ ಮಟ್ಟಿಗೆ ನಾಯಕರು ಬದಲಾಗುತ್ತಿದ್ದಾರೆ. ಇದೀಗ ಡರ್ಬಿಶೈರ್ ವಿರುದ್ಧ ಟಿ20 ಅಭ್ಯಾಸ ಪಂದ್ಯಕ್ಕೆ ದಿನೇಶ್ ಕಾರ್ತಿಕ್ ನಾಯಕರಾಗುವ ಮೂಲಕ ದ್ರಾವಿಡ್ ಕೋಚ್ ಆಗಿ ಬಂದ ಮೇಲೆ 8 ನೇ ನಾಯಕನ ನಿಯುಕ್ತಿಯಾಗಿದೆ.

ಖಾಯಂ ನಾಯಕ ಯಾರು ಎಂಬುದೇ ಈಗ ಜನಕ್ಕೆ ಮರೆತು ಹೋಗುವಂತಾಗಿದೆ. ಕೊರೋನಾ ನಂತರ ಟೀಂ ಇಂಡಿಯಾದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಆಟಗಾರರು ಸಾಕಷ್ಟು ವಿಶ್ರಾಂತಿ ಬಯಸುತ್ತಿದ್ದಾರೆ. ಹೀಗಾಗಿ ಆಟಗಾರರ ಜೊತೆಗೆ ನಾಯಕರಿಗೂ ಆಗಾಗ ವಿಶ್ರಾಂತಿ ನೀಡಲಾಗುತ್ತಿದೆ. ಪರಿಣಾಮ ಟೀಂ ಇಂಡಿಯಾದಲ್ಲಿ ಆಡುವ ಅರ್ಧಕ್ಕರ್ಧ ಆಟಗಾರರು ಈಗ ನಾಯಕರೇ ಆಗಿದ್ದಾರೆ!

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Ranji Trophy: ರಣಜಿ ಟ್ರೋಫಿ ಫೈನಲ್ ಗೇರಿದ ಕರ್ನಾಟಕ: 11 ವರ್ಷಗಳ ಬಳಿಕ ಈ ಸಾಧನೆ

ಪ್ರಸಿದ್ಧ ಕೃಷ್ಣರಿಂದಾಗಿ ರಣಜಿ ಸೆಮಿಫೈನಲ್ ನಲ್ಲಿ ಕೆಎಲ್ ರಾಹುಲ್ ಗೆ ಈ ಗತಿ ಬಂತು

T20 WC 2026: ಟೀಂ ಇಂಡಿಯಾ ಸೂಪರ್ 8 ಹಂತದ ವೇಳಾಪಟ್ಟಿ, ಎದುರಾಳಿಯ ಸಂಪೂರ್ಣ ಮಾಹಿತಿ ಇಲ್ಲಿದೆ

ಅಭಿಷೇಕ್ ಶರ್ಮಾ ಹ್ಯಾಟ್ರಿಕ್‌ ಡಕ್‌ ಔಟ್‌: ಅನಗತ್ಯ ದಾಖಲೆ ಮಾಡಿದ ವಿಶ್ವನ ನಂಬರ್‌ ಒನ್‌ ಬ್ಯಾಟರ್‌

T20 World Cup: ನಮೀಬಿಯಾವನ್ನು ಮಣಿಸಿದ ಸೂಪರ್‌ 8 ಸುತ್ತಿಗೆ ಲಗ್ಗೆ ಹಾಕಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments