Webdunia - Bharat's app for daily news and videos

Install App

ಸಿಟ್ಟಿಗೆದ್ದು ಅರ್ಧಕ್ಕೇ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡ ನಾಯಕ ವಿರಾಟ್ ಕೊಹ್ಲಿ!

Webdunia
ಭಾನುವಾರ, 3 ಡಿಸೆಂಬರ್ 2017 (16:59 IST)
ದೆಹಲಿ: ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ದ್ವಿತೀಯ ದಿನ ಭಾರತ 536 ರನ್ ಗಳಿಗೆ ಪ್ರಥಮ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ. ಇದರ ಹಿಂದೆ ಬೇರೆಯದೇ ಕಾರಣವಿದೆ.
 

ದೆಹಲಿಯಲ್ಲಿ ವಾಯುಮಾಲಿನ್ಯವಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಪಂದ್ಯ ನಡೆಯುತ್ತಿರುವಾಗಲೂ ಶ್ರೀಲಂಕಾ ಆಟಗಾರರು ವಾಯು ಮಾಲಿನ್ಯದ ನೆಪದಲ್ಲಿ ಆಗಾಗ ಪಂದ್ಯ ನಿಲ್ಲಿಸುತ್ತಿದ್ದರು. ಓವರ್ ಪೂರ್ತಿ ಮಾಡದೇ ಪೆವಿಲಿಯನ್ ಗೆ ಮರಳುವುದು, ಆಟ ನಿಲ್ಲಿಸುವುದು ಇತ್ಯಾದಿ ನಡೆದೇ ಇತ್ತು.

ಇದರಿಂದ ಅಸಮಾಧಾನಗೊಂಡ ಟೀಂ ಇಂಡಿಯಾ ನಾಯಕ ಕೊಹ್ಲಿ 7 ವಿಕೆಟ್ ಕಳೆದುಕೊಂಡು 536 ರನ್ ಗಳಿಸಿದ್ದಾಗ ಡಿಕ್ಲೇರ್ ಮಾಡಿಕೊಂಡರು. ನಂತರ ತನ್ನ ಸರದಿ ಆರಂಭಿಸಿದ ಲಂಕಾ 3 ವಿಕೆಟ್ ಕಳೆದುಕೊಂಡು 131 ರನ್ ಗಳಿಸಿದೆ. ಇನ್ನೂ ಪ್ರಥಮ ಇನಿಂಗ್ಸ್ ಮೊತ್ತ ದಾಟಲು 405  ರನ್ ಹಿನ್ನಡೆ ಹೊಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments