Webdunia - Bharat's app for daily news and videos

Install App

ಆರ್ ಸಿಬಿ ನಾಯಕತ್ವ ತ್ಯಜಿಸಿದ್ದಕ್ಕೆ ಕಾರಣ ವಿವರಿಸಿದ ವಿರಾಟ್ ಕೊಹ್ಲಿ

Webdunia
ಗುರುವಾರ, 24 ಫೆಬ್ರವರಿ 2022 (16:48 IST)
ಮುಂಬೈ: ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವ ತ್ಯಜಿಸಿದ್ದರ ಹಿಂದಿನ ಕಾರಣವೇನೆಂದು ವಿರಾಟ್ ಕೊಹ್ಲಿ ಬಹಿರಂಗಪಡಿಸಿದ್ದಾರೆ.

ತನ್ನ ಕೆಲಸದೊತ್ತಡ ಕಡಿಮೆ ಮಾಡಲೆಂದು ರಾಜೀನಾಮೆ ನೀಡಿದೆ. ಇದರಲ್ಲಿ ಅಚ್ಚರಿ ಪಡುವಂತದ್ದು ಏನೂ ಇಲ್ಲ ಎಂದು ಕೊಹ್ಲಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

‘ಯಾರೇ ಆದರೂ ನಮ್ಮ ಹಿಡಿತಕ್ಕಿಂತ ಹೆಚ್ಚು ಇಟ್ಟುಕೊಳ್ಳಬಾರದು ಎಂಬುದು ನನ್ನ ಭಾವನೆ. ಒಂದು ವೇಳೆ ನನ್ನಿಂದ ಅದು ಸಾಧ್ಯವೆನಿಸಿದರೂ ಅದನ್ನು ನಾನು ಎಂಜಾಯ್ ಮಾಡಲಾರೆ. ಹೊರಗಿನವರಿಗೆ ಇದು ಶಾಕಿಂಗ್ ನಿರ್ಧಾರ ಎನಿಸಬಹುದು. ಆದರೆ ನನಗೆ ಇದು ಅಚ್ಚರಿಯೇನೂ ಆಗಿರಲಿಲ್ಲ. ನನ್ನ ಇತಿಮಿತಿ ನನಗೆ ಗೊತ್ತಿದೆ. ನನ್ನ ಕೆಲಸೊತ್ತಡವನ್ನು ಸಮತೂಗಿಸಬೇಕಾಗಿತ್ತು. ಅದನ್ನು ಮಾಡಿದ್ದೇನೆ’ ಎಂದು ಕೊಹ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ನೋಟ್ ಬುಕ್ ಸೆಲೆಬ್ರೇಷನ್ ತಂದ ಆಪತ್ತು, ದಿಗ್ವೇಶ್ ರಾಠಿ ಅಮಾನತು

IPL 2025 video: ಜುಟ್ಟು ಹಿಡಿದು ಎಳೀತೀನಿ ನಿಂದು.. ದಿಗ್ವೇಶ್ ಮೇಲೆ ಅಭಿಷೇಕ್ ಶರ್ಮಾ ರೋಷ

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಮುಂದಿನ ಸುದ್ದಿ
Show comments