Webdunia - Bharat's app for daily news and videos

Install App

ಉಡುಪಿ ಬೀಚ್ ನ ಹೊಗಳಿದ ವೀರೇಂದ್ರ ಸೆಹ್ವಾಗ್

Krishnaveni K
ಮಂಗಳವಾರ, 9 ಜನವರಿ 2024 (09:20 IST)
ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕರ್ನಾಟಕದ ಉಡುಪಿ ಬೀಚ್ ನ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹೊಗಳಿದ್ದಾರೆ.

ಮಾಲ್ಡೀವ್ಸ್ ವಿರುದ್ಧ ಬಹಿಷ್ಕಾರ ಅಭಿಯಾನಕ್ಕೆ ಕೈ ಜೋಡಿಸಿರುವ ಸೆಹ್ವಾಗ್ ಉಡುಪಿ, ಪಾಂಡಿಚೇರಿ, ಅಂಡಮಾನ್ ಬೀಚ್ ಗಳು ಅತ್ಯಂತ ಸುಂದರವಾಗಿದೆ. ಅಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಬೇಕು ಎಂದು ಫೋಟೋ ಸಮೇತ ಸೆಹ್ವಾಗ್ ಬರೆದುಕೊಂಡಿದ್ದಾರೆ.

ವಿಶೇಷವೆಂದರೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಕೂಡಾ ಇದಕ್ಕೆ ಪ್ರತಿಕ್ರಿಯಿಸಿದ್ದು, ನಮ್ಮ ದೇಶದ ಪ್ರೇಕ್ಷಣೀಯ ಸ್ಥಳಗಳನ್ನು ಹುಡುಕಾಡುವುದಕ್ಕೆ ಇದು ಸೂಕ್ತ ಸಮಯ. ನಾನು ಅಂಡಮಾನ್ ಮತ್ತು ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದೇನೆ. ಇವೆರಡೂ ಅತ್ಯುತ್ತಮ ಸ್ಥಳಗಳು ಎಂದು ಕೊಂಡಾಡಿದ್ದಾರೆ.

ಮಾಲ್ಡೀವ್ಸ್ ಬಹಿಷ್ಕಾರಕ್ಕೆ ಕ್ರಿಕೆಟಿಗ ಸಚಿನ್ ತೆಂಡುಲ್ಕರ್, ಸುರೇಶ್ ರೈನಾ, ಇರ್ಫಾನ್ ಪಠಾಣ್, ನಟ ಸಲ್ಮಾನ್ ಖಾನ್, ರಣವೀರ್ ಸಿಂಗ್, ಅಮಿತಾಭ್ ಬಚ್ಚನ್, ಕಂಗನಾ ರಣಾವತ್ ಮುಂತಾದವರು ಕೈ ಜೋಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ನೋಟ್ ಬುಕ್ ಸೆಲೆಬ್ರೇಷನ್ ತಂದ ಆಪತ್ತು, ದಿಗ್ವೇಶ್ ರಾಠಿ ಅಮಾನತು

IPL 2025 video: ಜುಟ್ಟು ಹಿಡಿದು ಎಳೀತೀನಿ ನಿಂದು.. ದಿಗ್ವೇಶ್ ಮೇಲೆ ಅಭಿಷೇಕ್ ಶರ್ಮಾ ರೋಷ

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಮುಂದಿನ ಸುದ್ದಿ
Show comments