ಪುತ್ರ ಭಾರತ ತಂಡಕ್ಕೆ ಆಯ್ಕೆಯಾಗಿದ್ದು ನೋಡಿ ಸಚಿನ್ ತೆಂಡುಲ್ಕರ್ ಹೇಳಿದ್ದೇನು?

Webdunia
ಶನಿವಾರ, 9 ಜೂನ್ 2018 (09:10 IST)
ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ತಮ್ಮ ಪುತ್ರ ಅರ್ಜುನ್ ತೆಂಡುಲ್ಕರ್ ಭಾರತ ಅಂಡರ್ 19 ತಂಡಕ್ಕೆ ಆಯ್ಕೆಯಾಗಿರುವುದಕ್ಕೆ ಖುಷಿಯಾಗಿದ್ದಾರೆ. ಅದರ ಜತೆಗೆ ಮಗನಿಗೆ ಸಂದೇಶವನ್ನೂ ಕೊಟ್ಟಿದ್ದಾರೆ.

18 ವರ್ಷದ ಆಲ್ ರೌಂಡರ್ ಅರ್ಜುನ್ ತೆಂಡುಲ್ಕರ್ ಶ್ರೀಲಂಕಾ ವಿರುದ್ಧದ ನಾಲ್ಕು ದಿನಗಳ ಪಂದ್ಯ ಮತ್ತು ಏಕದಿನ ಸರಣಿಗೆ ಆಯ್ಕೆಯಾಗಿದ್ದಾರೆ. ಪುತ್ರ ಆಯ್ಕೆಯಾಗಿರುವುದಕ್ಕೆ ಸಚಿನ್ ಸಂತಸ ವ್ಯಕ್ತಪಡಿಸಿದ್ದಾರೆ.

‘ಅರ್ಜುನ್ ಅಂಡರ್ 19 ತಂಡಕ್ಕೆ ಆಯ್ಕೆಯಾಗಿರುವುದು ನೋಡಿ ಖುಷಿಯಾಗಿದೆ. ಅವನ ಕ್ರಿಕೆಟ್ ವೃತ್ತಿ ಜೀವನದಲ್ಲಿ ಇದೊಂದು ಮೈಲಿಗಲ್ಲು. ಅಂಜಲಿ (ಸಚಿನ್ ಪತ್ನಿ) ಮತ್ತು ನಾನು ಅರ್ಜುನ್ ನ ಆಯ್ಕೆಯನ್ನು ಸದಾ ಗೌರವಿಸುತ್ತೇವೆ ಮತ್ತು ಬೆಂಬಲಿಸುತ್ತೇವೆ’ ಎಂದು ಸಚಿನ್ ಖುಷಿಯಾಗಿ ಹೇಳಿಕೊಂಡಿದ್ದಾರೆ. ಇದೀಗ ಸಚಿನ್ ಪುತ್ರನಿಗೆ ಕ್ರಿಕೆಟ್ ವಾಲ್ ರಾಹುಲ್ ದ್ರಾವಿಡ್ ಕೋಚ್ ಆಗಲಿರುವುದು ಮತ್ತೊಂದು ವಿಶೇಷ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs PAK: ಪಾಕಿಸ್ತಾನ ಸೋಲುತ್ತಿದೆ ಎಂದು ತಿಳಿದು ಕಾರು ಹತ್ತಿ ಓಡಿಯೇ ಹೋದ ಮೊಹ್ಸಿನ್ ನಖ್ವಿ Video

ಅರ್ಷ್ ದೀಪ್ ಸಿಂಗ್ ಎಷ್ಟು ಒಳ್ಳೇವ್ರು.. ಮಗುವಂತೂ ಫುಲ್ ಖುಷಿ Video

ಕುಲದೀಪ್ ಯಾದವ್ ಗೆ ಮೈದಾನದಲ್ಲೇ ಬೈದ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ Video

ಆಡಿದ್ರೆ ಬಿರುಗಾಳಿ, ಇಲ್ಲ ಅಂದ್ರೆ ಗೋಲ್ಡನ್ ಡಕ್: ಲಾಟರಿ ಆಟಗಾರನಾದ್ರಾ ಅಭಿಷೇಕ್ ಶರ್ಮಾ

IND vs PAK: ಟೀಂ ಇಂಡಿಯಾ ಬೌಲರ್ ಗಳ ಮುಂದೆ ಉಸಿರೆತ್ತದ ಪಾಕ್ ಬ್ಯಾಟಿಗರು, ಭಾರತಕ್ಕೆ ಭರ್ಜರಿ ಗೆಲುವು

ಮುಂದಿನ ಸುದ್ದಿ
Show comments