Webdunia - Bharat's app for daily news and videos

Install App

Chahal: ಯಜ್ವೇಂದ್ರ ಚಹಲ್ ಧನಶ್ರೀ ವಿಚ್ಛೇದನ ಯಾಕಾಯ್ತು ಎನ್ನುವುದು ಮೈದಾನದಲ್ಲೇ ಬಯಲು

Krishnaveni K
ಭಾನುವಾರ, 9 ಮಾರ್ಚ್ 2025 (18:01 IST)
Photo Credit: X
ದುಬೈ: ಇತ್ತೀಚೆಗಷ್ಟೇ ಟೀಂ ಇಂಡಿಯಾ ಕ್ರಿಕೆಟಿಗ ಯಜ್ವೇಂದ್ರ ಚಹಲ್ ಮತ್ತು ಧನಶ್ರೀ ವರ್ಮ ವಿಚ್ಛೇದನ ಪಡೆದುಕೊಂಡಿದ್ದರು. ಅವರ ವಿಚ್ಛೇದನ ಯಾಕಾಯ್ತು ಎನ್ನುವುದು ಈಗ ಮೈದಾನದಲ್ಲೇ ಬಯಲಾಗಿದೆ.

ಕ್ರಿಕೆಟಿಗ ಯಜ್ವೇಂದ್ರ ಚಹಲ್ ರಿಂದ ಧನಶ್ರೀ ಬೇರೆಯಾದಾಗ ಎಲ್ಲರೂ ಆಕೆ ದುಡ್ಡಿಗಾಗಿ ಆತನನ್ನು ಮದುವೆಯಾಗಿದ್ದು, ಬೇರೆ ಹುಡುಗರ ಜೊತೆ ಸುತ್ತಾಡುತ್ತಿದ್ದಳು ಎಂದೆಲ್ಲಾ ಪುಕಾರು ಹಬ್ಬಿಸಿದ್ದರು. ಆದರೆ ಈಗ ಚಹಲ್ ಫೋಟೋ ನೋಡಿ ಎಲ್ಲರೂ ಶಾಕ್ ಆಗಿದ್ದಾರೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದ ವೇಳೆ ಚಹಲ್ ಪ್ರೇಕ್ಷಕರ ಗ್ಯಾಲರಿಯಲ್ಲಿ ಕಾಣಿಸಿಕೊಂಡಿದ್ದಾರೆ. ಕೇವಲ ಅವರು ಮಾತ್ರವಲ್ಲ, ಅವರ ಜೊತೆಗೆ ಸುಂದರ ಹುಡುಗಿಯೂ ಜೊತೆಯಾಗಿದ್ದಾಳೆ.

ಇಬ್ಬರೂ ಅಕ್ಕಪಕ್ಕ ಅಂಟಿಕೊಂಡೇ ಕೂತು ಪುಕ ಪುಕ ನಗುತ್ತಿರುವುದು ನೋಡಿ ನೆಟ್ಟಿಗರು ಟಾಂಗ್ ಕೊಟ್ಟಿದ್ದಾರೆ. ಇದೇ ಕೆಲಸವನ್ನು ಧನಶ್ರೀಯೋ, ನತಾಶಾ (ಹಾರ್ದಿಕ್ ಪಾಂಡ್ಯ ಮಾಜಿ ಪತ್ನಿ) ಮಾಡಿದ್ದರೆ ದೊಡ್ಡ ಸುದ್ದಿ ಮಾಡುತ್ತಿದ್ದರು. ಆದರೆ ಚಹಲ್ ಮಾಡಿದ ಕಾರಣ ಯಾರೂ ಸೊಲ್ಲೆತ್ತುತ್ತಿಲ್ಲ. ಪತ್ನಿಗೆ ಸೋಡಾ ಚೀಟಿ ಕೊಟ್ಟ ಬೆನ್ನಲ್ಲೇ ಚಹಲ್ ಹಾಯಾಗಿ ಮತ್ತೊಬ್ಬ ಹುಡುಗಿ ಜೊತೆ ಸುತ್ತಾಡುತ್ತಿದ್ದಾರೆ ಎಂದು ನೆಟ್ಟಿಗರು ಟಾಂಗ್ ಕೊಟ್ಟಿದ್ದಾರೆ. ಇದೇ ಕಾರಣಕ್ಕೆ ಧನಶ್ರೀ ವಿಚ್ಛೇದನ ನೀಡಿರಬೇಕು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments