ಕೆಎಲ್ ರಾಹುಲ್ ಗೆ ಕೊಕ್ ಕೊಡುವ ಧೈರ್ಯ ಮಾಡ್ತಾರಾ ರೋಹಿತ್ ಶರ್ಮಾ?

Webdunia
ಶುಕ್ರವಾರ, 2 ಸೆಪ್ಟಂಬರ್ 2022 (11:03 IST)
ದುಬೈ: ಬಹಳ ದಿನಗಳ ನಂತರ ಟೀಂ ಇಂಡಿಯಾಕ್ಕೆ ವಾಪಸಾದ ಕೆಎಲ್ ರಾಹುಲ್ ಬ್ಯಾಟ್ ಮೊದಲಿನಂತೆ ಸದ್ದು ಮಾಡ್ತಿಲ್ಲ. ಜಿಂಬಾಬ್ವೆ ಸರಣಿಯಲ್ಲೂ ಅವರು ಹೇಳಿಕೊಳ್ಳುವಂತಹ ಇನಿಂಗ್ಸ್ ಆಡಿಲ್ಲ. ಇದೀಗ ಏಷ್ಯಾ ಕಪ್ ನಲ್ಲೂ ಮೊದಲ ಪಂದ್ಯದಲ್ಲಿ ವಿಫಲರಾದರೆ, ಎರಡನೇ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ಮಾಡಿ ಟೀಕೆಗೊಳಗಾಗಿದ್ದಾರೆ.

ಆರಂಭಿಕ ಬ್ಯಾಟಿಗರೇ ನಿಧಾನಗತಿಯಲ್ಲಿ ರನ್ ಮಾಡುವುದರಿಂದ ತಂಡದ ರನ್ ಗತಿಗೆ ಕಡಿವಾಣ ಬೀಳುತ್ತದೆ. ಕೆಳ ಕ್ರಮಾಂಕದ ಬ್ಯಾಟಿಗರ ಮೇಲೆ ಒತ್ತಡ ಬೀರುತ್ತಿದೆ. ಹೀಗಾಗಿ ಕೆಎಲ್ ರಾಹುಲ್ ರನ್ನು ಕೈಬಿಟ್ಟು ರಿಷಬ್ ಪಂತ್ ಗೆ ಅವಕಾಶ ಕೊಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

ಆದರೆ ರೋಹಿತ್ ಮತ್ತು ದ್ರಾವಿಡ್ ರಾಹುಲ್ ರನ್ನು ಹೊರಗಿಡುವ ಧೈರ್ಯ ಮಾಡ್ತಾರಾ ನೋಡಬೇಕು. ಒಂದು ವೇಳೆ ರಾಹುಲ್ ಹೊರಹೋದರೆ ರೋಹಿತ್-ಕೊಹ್ಲಿ ಆರಂಭಿಕರಾಗಿ ಸೂರ್ಯಕುಮಾರ್ ಮೂರನೇ ಕ್ರಮಾಂಕದಲ್ಲಿ ಆಡಬಹುದು. ಆಗ ರಿಷಬ್ ಪಂತ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಮುಂದಿನ ಸುದ್ದಿ
Show comments