Webdunia - Bharat's app for daily news and videos

Install App

ವಿಶ್ವಕಪ್ 2019: ಟಾಸ್ ಗೆದ್ದ ಲಂಕಾ, ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ

Webdunia
ಶನಿವಾರ, 6 ಜುಲೈ 2019 (14:41 IST)
ಲಂಡನ್: ವಿಶ್ವಕಪ್ ಕೂಟದ ಕೊನೆಯ ಲೀಗ್ ಪಂದ್ಯದಲ್ಲಿ ಇಂದು ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಲಂಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.


ಭಾರತದ ಪಾಲಿಗೆ ಇದು ಔಪಚಾರಿಕ ಪಂದ್ಯವಾದರೆ ಅತ್ತ ಲಂಕಾಗೆ ಗೆಲುವಿನೊಂದಿಗೆ ಟೂರ್ನಿಗೆ ವಿದಾಯ ಹೇಳುವ ತವಕ. ಇಂದಿನ ಪಂದ್ಯಕ್ಕೆ ಭಾರತ ಎರಡು ಮಹತ್ವದ ಬದಲಾವಣೆ ಮಾಡಿಕೊಂಡಿದೆ.

ವೇಗಿ ಮೊಹಮ್ಮದ್ ಶಮಿ ಮತ್ತು ಯಜುವೇಂದ್ರ ಚಾಹಲ್ ಗೆ ವಿಶ್ರಾಂತಿ ನೀಡಲಾಗಿದ್ದು, ಆ ಸ್ಥಾನಕ್ಕೆ ರವೀಂದ್ರ ಜಡೇಜಾ ಮತ್ತು ಕುಲದೀಪ್ ಯಾದವ್ ಗೆ ಸ್ಥಾನ ನೀಡಲಾಗಿದೆ. ಉಳಿದಂತೆ ಕಳೆದ ಪಂದ್ಯದಲ್ಲಿ ಆಡಿದ ಆಟಗಾರರೇ ಮುಂದುವರಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಶಿಲ್ಪಾಗೆ ಬಂಪರ್ ಬಹುಮಾನ

ಪದೇ ಪದೇ ಆಟಗಾರರಿಗೆ ಗಾಯ, ಫಿಟ್ನೆಸ್ ವಿಚಾರಕ್ಕೆ ಬಿಸಿಸಿಐ ಅಸಮಾಧಾನ

ರೋಹಿತ್ ಶರ್ಮಾರನ್ನು ಹೊರಹಾಕ್ತೀನಿ ಎಂದು ಅಜಿತ್ ಅಗರ್ಕರ್ ಗೆ ತಾನೇ ನಡೆಯುವ ಪರಿಸ್ಥಿತಿ: ಟ್ರೋಲ್

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

ಮುಂದಿನ ಸುದ್ದಿ
Show comments