WTC Finals: ಭುವನೇಶ್ವರ್ ಕುಮಾರ್ ನೆನೆಸಿಕೊಂಡ ಟೀಂ ಇಂಡಿಯಾ ಫ್ಯಾನ್ಸ್

Webdunia
ಮಂಗಳವಾರ, 22 ಜೂನ್ 2021 (16:50 IST)
ಸೌಥಾಂಪ್ಟನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ಸ್ ನಲ್ಲಿ ಟೀಂ ಇಂಡಿಯಾ ಬೌಲರ್ ಗಳು ವಿಕೆಟ್ ಕೀಳಲು ಹೆಣಗಾಡುತ್ತಿರುವುದನ್ನು ನೋಡಿ ನೆಟ್ಟಿಗರು ಭುವನೇಶ್ವರ್ ಕುಮಾರ್ ಅವರನ್ನು ನೆನೆಸಿಕೊಂಡಿದ್ದಾರೆ.


ಶ್ರೀಲಂಕಾ ಪ್ರವಾಸದಲ್ಲಿರುವ ಭುವಿ ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗಿರಲಿಲ್ಲ. ಆದರೆ ಸದ್ಯಕ್ಕೆ ಭಾರತೀಯ ವೇಗಿಗಳು ಬಾಲ್ ಸ್ವಿಂಗ್ ಮಾಡಲು ಕಷ್ಟಪಡುತ್ತಿರುವುದನ್ನು ನೋಡಿದರೆ ಭುವಿಯನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಫ್ಯಾನ್ಸ್ ಹೇಳಿದ್ದಾರೆ.

ಇತ್ತ ಮಾಜಿ ಕ್ರಿಕೆಟಿಗ, ಕಾಮೆಂಟೇಟರ್ ಆಕಾಶ್ ಚೋಪ್ರಾ ಕೂಡಾ ಭುವನೇಶ್ವರ್ ಕುಮಾರ್ ರ ಕೊರತೆ ತಂಡದಲ್ಲಿ ಎದ್ದು ಕಾಣುತ್ತಿದೆ. ಅವರು ತಂಡದಲ್ಲಿ ಇರಬೇಕಿತ್ತು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟೀಂ ಇಂಡಿಯಾ ಸೋಲಿಗೆ ಗಂಭೀರ್, ಸೂರ್ಯ ಮಾಡಿದ ಈ ಮೂರು ತಪ್ಪುಗಳೇ ಕಾರಣ

T20 WC: ರೋಹಿತ್ ಶರ್ಮಾರನ್ನು ಕಾಪಿ ಮಾಡಿ ಗತ್ತು ತೋರಿಸಿದ ಸೂರ್ಯಕುಮಾರ್ ಯಾದವ್ ಫುಲ್ ಟ್ರೋಲ್

T20 WC: ಟೀಂ ಇಂಡಿಯಾಗೆ ಸೆಮಿಫೈನಲ್ ತಲುಪಲು ಏನು ಮಾಡಬೇಕು

ಲವರ್‌ಗೆ ಅದ್ಧೂರಿ ಪಾರ್ಟಿ ಕೊಟ್ಟ ಬೆನ್ನಲ್ಲೇ ಮಗ ಅಗಸ್ತ್ಯನಿಗೆ ಸರ್ಪ್ರೈಸ್ ಕೊಟ್ಟ ಹಾರ್ದಿಕ್‌, ಮಾಜಿ ಪತ್ನಿಯೂ ಭಾಗಿ

ದೀರ್ಘಕಾಲದ ಗೆಳತಿ ಸೋಫಿ ಶೈನ್ ಜೊತೆ ಎರಡನೇ ಇನಿಂಗ್ಸ್‌ ಆರಂಭಿಸಿದ ಕ್ರಿಕೆಟಿಗ ಶಿಖರ್‌ ಧವನ್‌

ಮುಂದಿನ ಸುದ್ದಿ
Show comments