ವೇಗಿ ಅರ್ಷ್ ದೀಪ್ ಸಿಂಗ್ ನೆರವಿಗೆ ಬಂದ ಕೇಂದ್ರ ಸಚಿವಾಲಯ

Webdunia
ಸೋಮವಾರ, 5 ಸೆಪ್ಟಂಬರ್ 2022 (18:49 IST)
ನವದೆಹಲಿ: ಪಾಕಿಸ್ತಾನ ವಿರುದ್ಧ ನಿನ್ನೆ ನಡೆದಿದ್ದ ಪಂದ್ಯದಲ್ಲಿ ಕ್ಯಾಚ್ ಬಿಟ್ಟಿದ್ದ ಟೀಂ ಇಂಡಿಯಾ ವೇಗಿ ಅರ್ಷ್ ದೀಪ್ ಸಿಂಗ್ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದರು.

ಕಿಡಿಗೇಡಿಗಳು ಅವರ ವಿಕಿಪೀಡಿಯಾ ಪುಟದಲ್ಲಿ ತಿದ್ದುಪಡಿ ಮಾಡಿ ಖಲಿಸ್ತಾನ ಬೆಂಬಲಿಗ ಎಂದು ಅವಮಾನ ಮಾಡಿದ್ದರು. ಈ ಎಲ್ಲಾ ಬೆಳವಣಿಗೆಗಳ ಮಧ‍್ಯೆ ಕ್ರಿಕೆಟಿಗ ವಿರಾಟ್ ಕೊಹ್ಲಿ, ಹರ್ಭಜನ್ ಸಿಂಗ್ ಸೇರಿದಂತೆ ಅನೇಕರು ಅರ್ಷ್ ದೀಪ್ ಸಿಂಗ್ ಗೆ ಬೆಂಬಲ ವ್ಯಕ್ತಪಡಿಸಿದ್ದರು.

ಇದೀಗ ಅವರ ಮೇಲೆ ನಡೆದಿರುವ ಈ ಕುಕೃತ್ಯವನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಖಂಡಿಸಿದ್ದಾರೆ.  ಇದು ಸಾಮಾಜಿಕ ಜಾಲತಾಣದ ಸುರಕ್ಷತೆಯನ್ನೇ ಪ್ರಶ್ನೆ ಮಾಡುವಂತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೆಮಿಫೈನಲ್ ಗೆ ಮುನ್ನ ಸೂರ್ಯಕುಮಾರ್, ಬೌಲಿಂಗ್ ಕೋಚ್ ಗೆ ಗೆಲುವಿನ ಸೀಕ್ರೆಟ್ ಹೇಳಿದ್ದ ರೋಹಿತ್ ಶರ್ಮಾ

ಪಂದ್ಯ ಶ್ರೇಷ್ಠ ಪ್ರಶಸ್ತಿ ನನಗೆ ಅಲ್ಲ, ಅವರಿಗೆ ಸಿಗಬೇಕಿತ್ತು: ಸಂಜು ಸ್ಯಾಮ್ಸನ್ ಶಾಕಿಂಗ್ ಹೇಳಿಕೆ

Funny Video: ಕುಣೀಬೇಡ ಕಣಮ್ಮಾ.. ಅದು ಔಟ್ ಅಲ್ಲ: ಪತ್ನಿ ಸಾಕ್ಷಿಯನ್ನು ಕೂಲ್ ಡೌನ್ ಮಾಡಿದ ಧೋನಿ

T20 WC: ಬೇಕಿದ್ದಾಗಲೇ ಕೈ ಕೊಡುವ ಅಭಿಷೇಕ್ ಶರ್ಮಾ: ಹೀನಾಯ ದಾಖಲೆಯ ಪಟ್ಟಿ ಇಲ್ಲಿದೆ

IND vs ENG: ತವರು ನೆಲದಲ್ಲಿ ಆಂಗ್ಲರ ವಿರುದ್ಧ ಗೆದ್ದುಬೀಗಿದ ಭಾರತ, ಫೈನಲ್‌ಗೆ ಎಂಟ್ರಿ

ಮುಂದಿನ ಸುದ್ದಿ
Show comments