ಗ್ರಹಚಾರ ಕೆಟ್ಟು ಕೂತಿರುವ ಕೆಎಲ್ ರಾಹುಲ್ ಮುಖ್ಯ ಆಯ್ಕೆಗಾರ ಎಂಎಸ್ ಕೆ ಪ್ರಸಾದ್ ವರ!

Webdunia
ಶನಿವಾರ, 9 ಫೆಬ್ರವರಿ 2019 (08:58 IST)
ಮುಂಬೈ: ಒಂದೆಡೆ ಕಳಪೆ ಫಾರ್ಮ್ ಇನ್ನೊಂದೆಡೆ ಕಾಫಿ ವಿತ್ ಕರಣ್ ಶೋ ವಿವಾದ.. ಇದೆಲ್ಲದವರಿಂದ ಹೈರಾಣಾಗಿರುವ ಕ್ರಿಕೆಟಿಗ ಕೆಎಲ್ ರಾಹುಲ್ ಗೆ ಇದೀಗ ಟೀಂ ಇಂಡಿಯಾ ಆಯ್ಕೆಗಾರರ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಬೆಂಬಲ ಸಿಕ್ಕಿದೆ.


ರಾಹುಲ್ ಕಳಪೆ ಫಾರ್ಮ್ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಸಾದ್, ಇದು ಎಲ್ಲಾ ಕ್ರಿಕೆಟಿಗರ ಜೀವನದಲ್ಲೂ ಆಗುವಂತದ್ದೇ ಎಂದು ರಾಹುಲ್ ವಾಪಸಾತಿಯನ್ನು ಬೆಂಬಲಿಸಿ ಮಾತನಾಡಿದ್ದಾರೆ.

‘ಘಟಾನುಘಟಿ ಆಟಗಾರರೂ ವೃತ್ತಿ ಜೀವನದಲ್ಲಿ ಇಂತಹ ರನ್ ಬರಗಾಲ ಎದುರಿಸುತ್ತಾರೆ. ಅದೇ ಕಾರಣಕ್ಕೆ ರಾಹುಲ್ ರನ್ನು ನಾವು ಇಂಗ್ಲೆಂಡ್ ಲಯನ್ಸ್ ವಿರುದ್ಧ ಎ ತಂಡಕ್ಕೆ ಆಯ್ಕೆ ಮಾಡಿದ್ದೇವೆ. ಸದ್ಯಕ್ಕೆ ರಾಹುಲ್ ಗೆ ನಾವು ಬೆಂಬಲ ನೀಡಬೇಕಿದೆ. ಅದನ್ನೇ ನಾವೀಗ ಮಾಡುತ್ತಿದ್ದೇವೆ. ಅವರು ಮರಳಿ ಲಯಕ್ಕೆ ಬರುತ್ತಾರೆ ಎನ್ನುವ ವಿಶ್ವಾಸವಿದೆ’ ಎಂದು ಪ್ರಸಾದ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಯಲ್ ಲೈಫ್ ಹೀರೋ: ಭಾರತದ ಮಾರುಕಟ್ಟೆಯಲ್ಲಿ ವಿಕಲಚೇತನ ವ್ಯಕ್ತಿಗೆ ನೆರವಾದ ಅಫ್ಘಾನ್ ಕ್ರಿಕೆಟಿಗ ರಹಮಾನುಲ್ಲಾ ಗುರ್ಬಾಜ್ Video

ಧಮಾಕಾ ಬ್ಯಾಟಿಂಗ್ ಮಾಡುವ ರಿಚಾ ಘೋಷ್ ರನ್ನು ಲೇಟ್ ಆಗಿ ಬ್ಯಾಟಿಂಗ್ ಗಿಳಿಸುವುದು ಯಾಕೆ: ರಿವೀಲ್ ಮಾಡಿದ ಹರ್ಮನ್

India vs Pak: ದೀಪ್ತಿ ಶರ್ಮಾ ಕೈಚಳಕಕ್ಕೆ ತತ್ತರಿಸಿದ ಪಾಕ್‌: ಟಿ20 ವಿಶ್ವಕಪ್‌ನಲ್ಲಿ ಭಾರತ ಶುಭಾರಂಭ

IND vs AFG: ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಟೀಂ ಇಂಡಿಯಾ, ಅಫ್ಘಾನಿಸ್ತಾನ ಪಂದ್ಯಕ್ಕೆ ಅಡ್ಡಿ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್

ಮುಂದಿನ ಸುದ್ದಿ
Show comments