Webdunia - Bharat's app for daily news and videos

Install App

ಮುಂಬೈ ಕಾಲ್ತುಳಿತದಲ್ಲಿ ಮಡಿದವರಿಗೆ ಕ್ರಿಕೆಟಿಗರ ಕಂಬನಿ

Webdunia
ಶನಿವಾರ, 30 ಸೆಪ್ಟಂಬರ್ 2017 (08:05 IST)
ಮುಂಬೈ: ಮುಂಬೈ ರೈಲ್ವೇ ಸೇತುವೆಯಲ್ಲಿ ಉಂಟಾದ ನೂಕು ನುಗ್ಗಲಿನಲ್ಲಿ ಮೃತರಾದವರಿಗೆ ಮಾಜಿ ಹಾಗೂ ಹಾಲಿ ಕ್ರಿಕೆಟಿಗರು ಕಂಬನಿ ಮಿಡಿದಿದ್ದಾರೆ.


ತಮ್ಮ ಟ್ವಿಟರ್ ಪೇಜ್ ನಲ್ಲಿ ಘಟನೆ ಬಗ್ಗೆ ಮರುಕ ವ್ಯಕ್ತಪಡಿಸಿರುವ ಸೆಹ್ವಾಗ್ ‘ಮನುಷ್ಯ ಜೀವನ ಎನ್ನುವುದು ದುರದೃಷ್ಟವಶಾತ್ ಬೆಲೆಯೇ ಇಲ್ಲದ ಸಂಗತಿಯಾಗಿದೆ. ತೆರಿಗೆ ಕಟ್ಟಿದ ಮೇಲೂ ಅಮಾಯಕರು ಈ ರೀತಿ ಬಲಿಯಾಗುತ್ತಿರುವುದು ದುರದೃಷ್ಟಕರ’ ಎಂದು ಸೆಹ್ವಾಗ್ ಹೇಳಿದ್ದಾರೆ.

ರೋಹಿತ್ ಶರ್ಮಾ, ವಿವಿಎಸ್ ಲಕ್ಷ್ಮಣ್,  ಮೊಹಮ್ಮದ್ ಕೈಫ್ ಮುಂತಾದವರೂ ಇದೊಂದು ದುರದೃಷ್ಟಕರ ಘಟನೆ ಎಂದು ತಮ್ಮ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments