ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಚೆನ್ನೈ ಸೂಪರ್ ಕಿಂಗ್ಸ್

Webdunia
ಬುಧವಾರ, 2 ಸೆಪ್ಟಂಬರ್ 2020 (13:04 IST)
ದುಬೈ: ಸುರೇಶ್ ರೈನಾ ಐಪಿಎಲ್ ಕೂಟದಿಂದ ಹೊರಬಿದ್ದ ಬಳಿಕ ಅವರ ಬಗ್ಗೆ ಮಾಲಿಕ ಎನ್ ಶ್ರೀನಿವಾಸನ್ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಇದರೊಂದಿಗೆ ರೈನಾ ಮತ್ತು ಸಿಎಸ್ ಕೆ ತಂಡದ ನಡುವೆ ಕಿತ್ತಾಟ ನಡೆದಿತ್ತು ಎಂಬ ಊಹಾಪೋಹಗಳು ಹಬ್ಬಿತ್ತು.


ರೈನಾ ವಿಚಾರದಲ್ಲಾದ ಡ್ಯಾಮೇಜ್ ಕಂಟ್ರೋಲ್ ಗೆ ಈಗ ಸಿಎಸ್ ಕೆ ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂದೇಶ ನೀಡಿದೆ. ರೈನಾ ಕುಟುಂಬದಲ್ಲಿ ಕೊಲೆ, ದಾಳಿಯಾದ ಪ್ರಕರಣವನ್ನು ಉಲ್ಲೇಖಿಸಿ ‘ಈ ಕಷ್ಟದ ಸಂದರ್ಭದಲ್ಲಿ ನಾವು ನಿಮ್ಮ ಜತೆಗಿರುತ್ತೇವೆ. ನಿಮ್ಮನ್ನು ನಾವು ಎಂದಿಗೂ ಪ್ರೀತಿಸುವೆವು’ ಎಂದು ಟ್ವೀಟ್ ಮಾಡಿ ರೈನಾ ಜತೆಗೆ ಯಾವುದೇ ಕಿತ್ತಾಟ ನಡೆದಿಲ್ಲ ಎಂದು ಸಾರಲು ಹೊರಟಿದೆ. ಆದರೂ ರೈನಾ ಐಪಿಎಲ್ ನಿಂದ ಹೊರ ಬರಲು ನಿಜವಾದ ಕಾರಣವೇನೆಂಬುದರ ಬಗ್ಗೆ ಏನನ್ನೂ ಹೇಳಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್ ಸೂರ್ಯವಂಶಿ, ಶ್ರೀಲಂಕಾ ಆಟಗಾರರ ನಡುವಿನ ಘರ್ಷಣೆಯಲ್ಲಿ ತಪ್ಪು ಯಾರದ್ದು Video

ರಿಯಲ್ ಲೈಫ್ ಹೀರೋ: ಭಾರತದ ಮಾರುಕಟ್ಟೆಯಲ್ಲಿ ವಿಕಲಚೇತನ ವ್ಯಕ್ತಿಗೆ ನೆರವಾದ ಅಫ್ಘಾನ್ ಕ್ರಿಕೆಟಿಗ ರಹಮಾನುಲ್ಲಾ ಗುರ್ಬಾಜ್ Video

ಧಮಾಕಾ ಬ್ಯಾಟಿಂಗ್ ಮಾಡುವ ರಿಚಾ ಘೋಷ್ ರನ್ನು ಲೇಟ್ ಆಗಿ ಬ್ಯಾಟಿಂಗ್ ಗಿಳಿಸುವುದು ಯಾಕೆ: ರಿವೀಲ್ ಮಾಡಿದ ಹರ್ಮನ್

India vs Pak: ದೀಪ್ತಿ ಶರ್ಮಾ ಕೈಚಳಕಕ್ಕೆ ತತ್ತರಿಸಿದ ಪಾಕ್‌: ಟಿ20 ವಿಶ್ವಕಪ್‌ನಲ್ಲಿ ಭಾರತ ಶುಭಾರಂಭ

IND vs AFG: ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಟೀಂ ಇಂಡಿಯಾ, ಅಫ್ಘಾನಿಸ್ತಾನ ಪಂದ್ಯಕ್ಕೆ ಅಡ್ಡಿ

ಮುಂದಿನ ಸುದ್ದಿ
Show comments