Webdunia - Bharat's app for daily news and videos

Install App

ಕೆಣಕಲು ಬಂದ ಕುಲದೀಪ್ ಯಾದವ್ ಗೆ ಡೇವಿಡ್ ವಾರ್ನರ್ ತಿರುಗೇಟು

Webdunia
ಶನಿವಾರ, 23 ಸೆಪ್ಟಂಬರ್ 2017 (07:24 IST)
ನವದೆಹಲಿ: ಕೋಲ್ಕೊತ್ತಾ ಏಕದಿನ ಪಂದ್ಯಕ್ಕೆ ಮೊದಲು ಡೇವಿಡ್ ವಾರ್ನರ್ ತನ್ನ ಬೌಲಿಂಗ್ ನಲ್ಲಿ ಬ್ಯಾಟ್ ಮಾಡಲು ಹೆದರುತ್ತಾರೆ ಎಂದಿದ್ದ ಟೀಂ ಇಂಡಿಯಾ ಯುವ ಸ್ಪಿನ್ನರ್ ಕುಲದೀಪ್ ಯಾದವ್ ಗೆ ತಿರುಗೇಟು ಸಿಕ್ಕಿದೆ.


ವಿಶ್ವದ ಸ್ಪೋಟಕ ಬ್ಯಾಟ್ಸ್ ಮನ್  ಗಳ ಪೈಕಿ ಒಬ್ಬರಾದ ತಮಗೇ ಸವಾಲು ಹಾಕಿದ ಯುವ ಬೌಲರ್ ನ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ವಾರ್ನರ್, ನನಗಿಂತ ಹೆಚ್ಚು ಒತ್ತಡ ಆತನ ಮೇಲಿದೆ ಎಂದಿದ್ದಾರೆ.

‘ಅವನ ಧೈರ್ಯಕ್ಕೆ ಮೆಚ್ಚಲೇಬೇಕು. ಕೋಲ್ಕೊತ್ತಾದಲ್ಲಿ ಆತ ಬೌಲಿಂಗ್ ಮಾಡಿದ ರೀತಿಯನ್ನು ಪ್ರಶಂಸಿಸಬೇಕು. ಆದರೆ ಒತ್ತಡ ನನ್ನ ಮೇಲಿಲ್ಲ. ಆತನ ಮೇಲಿದೆ’ ಡೇವಿಡ್ ವಾರ್ನರ್ ತಿರುಗೇಟು ನೀಡಿದ್ದಾರೆ.  ಮೊನ್ನೆಯಷ್ಟೇ ಕುಲದೀಪ್ ನಾನು ಯಾವ ಕ್ಷಣದಲ್ಲಿ ಬೇಕಾದರೂ ವಾರ್ನರ್ ವಿಕೆಟ್ ಉರುಳಿಸಬಲ್ಲೆ ಎಂದಿದ್ದರು.

ಇದನ್ನೂ ಓದಿ.. ಏಕದಿನದಲ್ಲೂ ನಂ.1 ಆಗಲು ಟೀಂ ಇಂಡಿಯಾಗೆ ಇನ್ನು ಕೆಲವೇ ಹೆಜ್ಜೆ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments