ದ್ರಾವಿಡ್ ಭೇಟಿ ಮಾಡಿದ ಮೊದಲ ಅನುಭವ ಹಂಚಿಕೊಂಡ ದೇವದತ್ತ್ ಪಡಿಕ್ಕಲ್

Webdunia
ಶುಕ್ರವಾರ, 16 ಜುಲೈ 2021 (10:11 IST)
ಕೊಲೊಂಬೋ: ಶ್ರೀಲಂಕಾ ಪ್ರವಾಸದಲ್ಲಿರುವ ಯುವ ಟೀಂ ಇಂಡಿಯಾ ಕ್ರಿಕಟಿಗರಿಗೆ ಈಗ ಕೋಚ್ ರಾಹುಲ್ ದ್ರಾವಿಡ್ ಆಪತ್ಬಾಂಧವ. ತಮ್ಮ ನೆಚ್ಚಿನ ತಾರೆಯೇ ಕೋಚ್ ಆಗಿ ಬಂದ ಖುಷಿಯಲ್ಲಿ ಕ್ರಿಕೆಟಿಗರಿದ್ದಾರೆ.


ಈ ನಡುವೆ ಕನ್ನಡಿಗ ಕ್ರಿಕೆಟಿಗ ದೇವದತ್ತ್ ಪಡಿಕ್ಕಲ್ ಮೊದಲ ಬಾರಿಗೆ ದ್ರಾವಿಡ್ ರನ್ನು ಭೇಟಿ ಮಾಡಿದ ಅನುಭವ ಹಂಚಿಕೊಂಡಿದ್ದಾರೆ. ಮತ್ತು ಈಗ ಅವರದೇ ಕೋಚಿಂಗ್ ನಲ್ಲಿ ಆಡುತ್ತಿರುವುದು ಕ್ರಿಕೆಟಿಗರಿಗೆ ವಿಶೇಷ ಅನುಭವ ಕೊಡುತ್ತಿದೆಯಂತೆ.

‘ನಾನು ಮೊದಲ ಬಾರಿಗೆ ದ್ರಾವಿಡ್ ಸರ್ ಭೇಟಿಯಾಗಿದ್ದು ಚಿಕ್ಕವನಿದ್ದಾಗ ಶಾಲೆಯಲ್ಲಿ. ಅಲ್ಲಿಗೆ ಅವರು ಅತಿಥಿಯಾಗಿ ಬಂದಿದ್ದಾಗ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದ್ದೆ. ಆಗಲೇ ನಾನು ಅವರನ್ನು ನೋಡಿ ಬೆರಗಾಗಿದ್ದೆ. ಈಗ ಅವರ ಕೋಚಿಂಗ್ ನಲ್ಲಿ ಆಡುವುದು  ವಿಶೇಷ ಅನುಭವ. ಅವರಿಂದ ಕಲಿಯುವುದು ಸಾಕಷ್ಟಿದೆ. ಅವರು ಕೋಚ್ ಆಗಿ ನಮಗೆ ಸಿಕ್ಕಿರುವುದೇ ನಮ್ಮ ಪುಣ್ಯ’ ಎಂದು ದೇವದತ್ತ್ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ, ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರಸ್ಥಾನಕ್ಕೆ

ಆರ್‌ಸಿಬಿ ವಿರುದ್ಧ ಬ್ಯಾಟಿಂಗ್‌ಗೆ ಇಳಿದ್ರೆ ಎಂಎಸ್‌ ಧೋನಿಗೆ ಎಂ ಚಿನ್ನಸ್ವಾಮಿಯಲ್ಲಿ ಇದೇ ಕೊನೆ ಪಂದ್ಯಾಟವಾಗುತ್ತಾ

ಐಪಿಎಲ್‌ ಟಿಕೆಟ್‌ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ: ಆರ್‌ಸಿಬಿ ಅಭಿಮಾನಿ ಟೆಕ್ಕಿಗೆ ಪಂಗನಾಮ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಇಂದು ಮಧ್ಯರಾತ್ರಿ 2ರವರೆಗೆ ಮೆಟ್ರೋ ಸೇವೆ ಲಭ್ಯ

ಚಿನ್ನಸ್ವಾಮಿಯಲ್ಲಿಂದು ಹೈವೋಲ್ಟೇಜ್‌ ಕದನ: ಆರ್‌ಸಿಬಿಗೆ ಸವಾಲಾಗುವುದೇ ಸಿಎಸ್‌ಕೆ?

ಮುಂದಿನ ಸುದ್ದಿ
Show comments