Webdunia - Bharat's app for daily news and videos

Install App

ಹರ್ಭಜನ್ ಸಿಂಗ್ ಅವರು ಪಿಸಿಎ ಮೈದಾನದ ಸಿಬ್ಬಂದಿಯೊಬ್ಬರಿಗೆ ಕೃತಜ್ಞತೆ ಸಲ್ಲಿಸಿದ್ದು ಹೇಗೆ ಗೊತ್ತಾ...?

Webdunia
ಭಾನುವಾರ, 7 ಜನವರಿ 2018 (07:31 IST)
ಮುಂಬೈ : ಟೀಂ ಇಂಡಿಯಾದ ಮಾಜಿ ಆಟಗಾರ ಹರ್ಭಜನ್ ಸಿಂಗ್ ಅವರು ಪಂಜಾಬ್ ಕ್ರಿಕೆಟ್ ಸಂಸ್ಥೆ (ಪಿಸಿಎ) ಮೈದಾನದ ಸಿಬ್ಬಂದಿಯೊಬ್ಬರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ತಮ್ಮ ಮನೆಗೆ ಭೋಜನಕ್ಕೆ ಆಹ್ವಾನಿಸಿದ್ದಾರೆ.

 
ತಮ್ಮ ಕ್ರಿಕೆಟ್ ಜೀವನದ ಯಶಸ್ವಿಗೆ ಪಿಸಿಎ ಮೈದಾನದ ಸಿಬ್ಬಂದಿಗಳೂ ಕಾರಣವೆಂದು ಅರಿತಿರುವ ಇವರು ಮೊಹಾಲಿಯಲ್ಲಿರುವ ಪಂಜಾಬ್ ಕ್ರಿಕೆಟ್ ಸಂಸ್ಥೆ (ಪಿಸಿಎ) ಮೈದಾನದ ಸಿಬ್ಬಂದಿ ಗ್ರೌಂಡ್ಸ್ ಮನ್ ಮುಲಾಯಂ ಸಿಂಗ್ ಅವರಿಗೆ ತಮ್ಮ ಮನೆಯಲ್ಲಿ ಭೋಜನದ ವ್ಯವಸ್ಥೆ ಮಾಡಿದ್ದಾರೆ.

 
ಇದರ ಬಗ್ಗೆ ಅವರು ಫೋಟೋ ವೊಂದನ್ನು ಟ್ವೀಟರ್ ನಲ್ಲಿ ಹಾಕಿದ್ದು ‘’ಮೊಹಾಲಿಯ ಪಿಸಿಎ ಕ್ರಿಕೆಟ್ ಕ್ರೀಡಾಂಗಣದ ಶ್ರಮಜೀವಿ ಹಾಗು ಕಳೆದ 22 ವರ್ಷಗಳಿಂದ ಸತತವಾಗಿ ಕಠಿಣ ಪರಿಶ್ರಮ ಪಡುತ್ತಿರುವ ಮುಲಾಯಂ ಸಿಂಗ್ ಅವರೊಂದಿಗೆ ರಾತ್ರಿಯ ಊಟ. ಮೈದಾನದಲ್ಲಿ ನಿಮ್ಮ ಎಲ್ಲಾ ರೀತಿಯ ಬೆಂಬಲಕ್ಕೆ ಧನ್ಯವಾದಗಳು” ಎಂದು ಬರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments