Webdunia - Bharat's app for daily news and videos

Install App

ರಿಷಬ್ ಪಂತ್ ರನ್ನು ಕೈಬಿಟ್ಟಿದ್ದು ಸರಿಯೇ?

Webdunia
ಬುಧವಾರ, 24 ಮಾರ್ಚ್ 2021 (09:47 IST)
ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ರನ್ನು ಕೈ ಬಿಟ್ಟಿದ್ದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.


ರಿಷಬ್ ಬದಲು ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿ ಕರ್ತವ್ಯ ನಿಭಾಯಿಸಿದ್ದರು. ಆದರೆ ರಿಷಬ್ ಟೆಸ್ಟ್, ಟಿ20 ಸರಣಿಯಲ್ಲಿ ಅತ್ಯುತ್ತಮ ಫಾರ್ಮ್ ಪ್ರದರ್ಶಿಸಿದರೂ ಏಕದಿನ ಪಂದ್ಯಕ್ಕೆ ಅವರನ್ನು ಆಯ್ಕೆ ಮಾಡದೇ ಫಾರ್ಮ್ ಕಳೆದುಕೊಂಡಿರುವ ಕೆಎಲ್ ರಾಹುಲ್ ಗೆ ಹೆಚ್ಚುವರಿ ಜವಾಬ್ಧಾರಿ ನೀಡಿರುವುದು ಪಂತ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ರಾಹುಲ್ ಗೆ ಅವಕಾಶ ನೀಡಬೇಕಾದರೆ ರಿಷಬ್ ಗೆ ವಿಶ್ರಾಂತಿ ನೀಡುವುದು ಅನಿವಾರ್ಯವಾಗಿತ್ತು. ಆದರೆ ರಿಷಬ್ ಇಲ್ಲದೇ ಪಂದ್ಯ ನೋಡಲೂ ಉತ್ಸಾಹ ಬರುತ್ತಿಲ್ಲ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿದ್ದರು. ಆದರೆ ಅಂತಿಮವಾಗಿ ರಾಹುಲ್ ಹೊಡೆಬಡಿಯ ಆಟವಾಡಿದ್ದು ನೋಡಿ ಟೀಕಾಕಾರರು ಸುಮ್ಮನಾಗಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಫಾಲೋ ಆನ್ ಹೇರಿಯೂ ಗೆಲ್ಲಲಾಗಲಿಲ್ಲ… ಡ್ರೆಸ್ಸಿಂಗ್ ರೂಂನಲ್ಲಿ ಶುಭಮನ್ ಗಿಲ್ ಗೆ ಗಂಭೀರ್ ಕ್ಲಾಸ್

INDvsSL: ವಿಕೆಟ್ ಬೀಳುತ್ತಿಲ್ಲ ಎಂದಾಗ ನಂಬಿಕೆಯ ಮೊರೆ ಹೋದ ಸಿರಾಜ್, ಮ್ಯಾಜಿಕ್ ಮಾಡಿದಾಗ ಬಿತ್ತು ವಿಕೆಟ್

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ಮುಂದಿನ ಸುದ್ದಿ
Show comments