ಕೊನೆಗೂ ಕೊರೋನಾಗೆ ಪರಿಹಾರ ದೇಣಿಗೆ ನೀಡಲು ಮುಂದಾದ ವಿರಾಟ್ ಕೊಹ್ಲಿ ದಂಪತಿ

Webdunia
ಮಂಗಳವಾರ, 31 ಮಾರ್ಚ್ 2020 (09:36 IST)
ಮುಂಬೈ: ಕೊರೋನಾದಿಂದಾಗಿ ದೇಶ ಕಂಗೆಟ್ಟಿರುವುದರಿಂದ ಸಿನಿಮಾ ಸ್ಟಾರ್ ಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಿಗಳಿಗೆ ನೆರವು ನೀಡುತ್ತಿರುವ ಸುದ್ದಿ ಬರುತ್ತಲೇ ಇದೆ. ಆದರೆ ಟೀಂ ಇಂಡಿಯಾ ಕ್ರಿಕೆಟಿಗರಿಂದ ಹೇಳಿಕೊಳ್ಳುವಂತಹ ಕೊಡುಗೆ ಬಂದಿಲ್ಲ ಎಂಬ ಆಕ್ಷೇಪ ಕೇಳಿಬರುತ್ತಿತ್ತು.


ಕೊನೆಗೂ ಇದೀಗ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ದಂಪತಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಂದಾಗಿದ್ದಾರೆ. ಇದಕ್ಕೂ ಮೊದಲು ಶಿಖರ್ ಧವನ್ ಮೊದಲನೆಯವರಾಗಿ ದೇಣಿಗೆ ನೀಡಿದ್ದರು.

ಇದೀಗ ಕೊರೋನಾ ಪರಿಹಾರಕ್ಕೆ ದೇಣಿಗೆ ನೀಡುತ್ತಿರುವುದಾಗಿ ಕೊಹ್ಲಿ ದಂಪತಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಮೂಲಗಳ ಪ್ರಕಾರ ಕೊಹ್ಲಿ ದಂಪತಿ 3 ಕೋಟಿ ರೂ. ದೇಣಿಗೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments