Webdunia - Bharat's app for daily news and videos

Install App

ಕೋಲ್ಕತ್ತ ನೈಟ್‌ ರೈಡರ್ಸ್‌ಗೆ ಗಂಭೀರ್‌ ಗುಡ್‌ಬೈ: ಹೊಸ ಜವಾಬ್ದಾರಿ ಹೊರಲು ಸಿದ್ಧವಾದ ಗೌತಮ್‌

Sampriya
ಭಾನುವಾರ, 7 ಜುಲೈ 2024 (13:07 IST)
Photo Courtesy X
ಮುಂಬೈ: ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾದ ಮುಂದಿನ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.

 ಗಂಭೀರ್ ಅವರ ನೇಮಕಾತಿ ಈಗಾಗಲೇ ಪೂರ್ಣಗೊಂಡಿದೆ, ಈ ವಿಚಾರವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧಿಕೃತವಾಗಿ ಪ್ರಕಟಿವುದು ಅಷ್ಟೆ ಬಾಕಿ ಇದೆ.

ಜುಲೈ ತಿಂಗಳ ಕೊನೆಯಲ್ಲಿ ಟೀಂ ಇಂಡಿಯಾ ಮೂರು ಏಕದಿನ ಮತ್ತು ಟಿ20 ಕ್ರಿಕೆಟ್‌ ಸರಣಿಗಾಗಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಆ ವೇಳೆಗೆ ನೂತನ ಕೋಚ್ ಹೆಸರನ್ನು ಪ್ರಕಟಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜೈ ಶಾ ತಿಳಿಸಿದ್ದಾರೆ.

ಶ್ರೀಲಂಕಾ ಪ್ರವಾಸದ ವೇಳೆ ರಾಹುಲ್ ದ್ರಾವಿಡ್ ಅವರ ಉತ್ತರಾಧಿಕಾರಿಯಾಗಿ ಗೌತಮ್ ಗಂಭೀರ್ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದೇ ಕಾರಣದಿಂದಾಗಿ ಗೌತಮ್‌ ಗಂಭೀರ್ ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಜವಾಬ್ದಾರಿಗೆ ವಿದಾಯ ಹೇಳಿದ್ದಾರೆ ಎನ್ನಲಾಗಿದೆ.

ತಮಗೆ ಪ್ರಶಸ್ತಿ ಗೆದ್ದು ಕೊಟ್ಟ ಗಂಭೀರ್‌ಗೆ  ಕೆಕೆಆರ್ ಮ್ಯಾನೇಜ್ ಮೆಂಟ್ ಅದ್ಧೂರಿಯಾಗಿ ಬೀಳ್ಕೊಡುವ ವ್ಯವಸ್ಥೆ ಮಾಡಿದೆ. ಐಕಾನಿಕ್ ಈಡನ್ ಗಾರ್ಡನ್ಸ್‌ನಲ್ಲಿ ಗಂಭೀರ್ ಅವರ ಬೀಳ್ಕೊಡುಗೆಗೆ ಕೆಕೆಆರ್ ಫ್ರಾಂಚೈಸಿ ಭಾರಿ ವ್ಯವಸ್ಥೆ ಮಾಡಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments