Webdunia - Bharat's app for daily news and videos

Install App

ಉಚಿತವಾಗಿ ಆಕ್ಸಿಜನ್ ನೀಡಲು ಮುಂದಾದ ಗೌತಮ್ ಗಂಭೀರ್

Webdunia
ಭಾನುವಾರ, 2 ಮೇ 2021 (09:37 IST)
ನವದೆಹಲಿ: ದೆಹಲಿಯಲ್ಲಿ ಕೊರೊನಾ ರೋಗಿಗಳಿಗೆ ಆಕ್ಸಿಜನ್ ಕೊರತೆ ಉಂಟಾಗಿರುವ ಬೆನ್ನಲ್ಲೇ ದೆಹಲಿ ಸಂಸದ, ಮಾಜಿ ಕ್ರಿಕೆಟಿಗರ ಗೌತಮ್ ಗಂಭಿರ್ ಉಚಿತವಾಗಿ ಆಕ್ಸಿಜನ್ ಕನ್ಸಂಟ್ರೇಟಟರ್ ಗಳನ್ನು ನೀಡಲು ಮುಂದಾಗಿದ್ದಾರೆ.


ದೆಹಲಿಯ ಕೊರೋನಾ ಪೀಡಿತರಿಗಾಗಿ ಸುಮಾರು 200 ಆಕ್ಸಿಜನ್ ಕನ್ಸಂಟ್ರೇಟರ್ ಗಳನ್ನು ಉಚಿತವಾಗಿ ವಿತರಿಸುವುದಾಗಿ ಗಂಭೀರ್ ಘೋಷಿಸಿದ್ದಾರೆ. ಇದನ್ನು ತಮ್ಮ ಸ್ವಯಂ ವೆಚ್ಚದಿಂದ ಅವರು ಭರಿಸುತ್ತಿದ್ದಾರೆ.

ದೆಹಲಿಯಲ್ಲಿ ಕೊರೋನಾ ಪ್ರಕರಣ ಮಿತಿ ಮೀರಿರುವಾಗ ಇಲ್ಲಿನ ಸಂಸದರಾಗಿರುವ ಗಂಭೀರ್ ಐಪಿಎಲ್ ನಲ್ಲಿ ಬ್ಯುಸಿಯಾಗಿದ್ದಾರೆ ಎಂಬ ಟೀಕೆಗಳ ಬೆನ್ನಲ್ಲೇ ಗಂಭೀರ್ ಈ ಮಹತ್ವದ ಹೆಜ್ಜೆಯಿಟ್ಟಿದ್ದಾರೆ. ಸಣ್ಣ ಮತ್ತು ಮಧ್ಯಮ ಪ್ರಮಾಣದ ಸೋಂಕಿನಿಂದ ಬಳಲುತ್ತಿರುವ, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವವರಿಗಾಗಿ ಈ ನೆರವು ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments