ಭಾರತ-ಇಂಗ್ಲೆಂಡ್ ಅಂತಿಮ ಏಕದಿನ: ಮತ್ತೆ ಕೊಹ್ಲಿ ಬೆಂಬಿಡದ ದುರಾದೃಷ್ಟ

Webdunia
ಭಾನುವಾರ, 28 ಮಾರ್ಚ್ 2021 (13:05 IST)
ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಇಂದು ಮತ್ತೆ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ.


ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡುವ ತಂಡಕ್ಕೆ ಗೆಲ್ಲುವ ಅವಕಾಶ ಹೆಚ್ಚಿದೆ. ದುರಾದೃಷ್ಟವಶಾತ್ ಈ ಸರಣಿಯಲ್ಲಿ ಒಂದೇ ಒಂದು ಬಾರಿಯೂ ಕೊಹ್ಲಿ ಟಾಸ್ ಗೆದ್ದಿಲ್ಲ. ಇದರಿಂದ ಆರಂಭದಿಂದಲೇ ಒತ್ತಡಕ್ಕೀಡಾಗುತ್ತದೆ. ಕಳೆದ ಪಂದ್ಯದಲ್ಲಿ ಸೋತಿರುವ ಕಾರಣ ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ಗೆ ಇಂದಿನ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆ. ಇಂದಿನ ಪಂದ್ಯ ಗೆದ್ದವರು ಸರಣಿ ಗೆಲ್ಲಲಿದ್ದಾರೆ.

ಈ ಪಂದ್ಯಕ್ಕೆ ಭಾರತ ಇಂದು ಕುಲದೀಪ್ ಯಾದವ್ ಸ್ಥಾನಕ್ಕೆ ಟಿ ನಟರಾಜನ್ ಗೆ ಅವಕಾಶ ನೀಡಿದೆ. ಸ್ಪೆಷಲಿಸ್ಟ್ ಸ್ಪಿನ್ನರ್ ಗಳಿಲ್ಲದೇ ಕಣಕ್ಕಿಳಿಯುತ್ತಿರುವುದು ಅಚ್ಚರಿ ಮೂಡಿಸಿದೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟೀಂ ಇಂಡಿಯಾ ಸೋಲಿಗೆ ಗಂಭೀರ್, ಸೂರ್ಯ ಮಾಡಿದ ಈ ಮೂರು ತಪ್ಪುಗಳೇ ಕಾರಣ

T20 WC: ರೋಹಿತ್ ಶರ್ಮಾರನ್ನು ಕಾಪಿ ಮಾಡಿ ಗತ್ತು ತೋರಿಸಿದ ಸೂರ್ಯಕುಮಾರ್ ಯಾದವ್ ಫುಲ್ ಟ್ರೋಲ್

T20 WC: ಟೀಂ ಇಂಡಿಯಾಗೆ ಸೆಮಿಫೈನಲ್ ತಲುಪಲು ಏನು ಮಾಡಬೇಕು

ಲವರ್‌ಗೆ ಅದ್ಧೂರಿ ಪಾರ್ಟಿ ಕೊಟ್ಟ ಬೆನ್ನಲ್ಲೇ ಮಗ ಅಗಸ್ತ್ಯನಿಗೆ ಸರ್ಪ್ರೈಸ್ ಕೊಟ್ಟ ಹಾರ್ದಿಕ್‌, ಮಾಜಿ ಪತ್ನಿಯೂ ಭಾಗಿ

ದೀರ್ಘಕಾಲದ ಗೆಳತಿ ಸೋಫಿ ಶೈನ್ ಜೊತೆ ಎರಡನೇ ಇನಿಂಗ್ಸ್‌ ಆರಂಭಿಸಿದ ಕ್ರಿಕೆಟಿಗ ಶಿಖರ್‌ ಧವನ್‌

ಮುಂದಿನ ಸುದ್ದಿ
Show comments