ನಾಲ್ಕನೇ ಗೆಲುವಿಗಾಗಿ ಕಣಕ್ಕಿಳಿಯಲಿರುವ ಕರ್ನಾಟಕ ರಣಜಿ ತಂಡಕ್ಕೆ ಸಿಕ್ಕಿತು ಬೂಸ್ಟ್!

Webdunia
ಮಂಗಳವಾರ, 7 ನವೆಂಬರ್ 2017 (09:24 IST)
ಬೆಂಗಳೂರು: ಸತತ ಮೂರು ಗೆಲುವು ಸಾಧಿಸಿ ಬೀಗುತ್ತಿರುವ ಕರ್ನಾಟಕ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ನ.9 ರಿಂದ ನಾಲ್ಕನೇ ಪಂದ್ಯವಾಡಲು ಸಜ್ಜಾಗಿದೆ.

 
ನಗರದ ಹೊರವಲಯದಲ್ಲಿರುವ ಆಲೂರು ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಜ್ಯ ತಂಡ ದೆಹಲಿ ತಂಡದ ವಿರುದ್ಧ ಸೆಣಸಲಿದೆ. ಈಗಾಗಲೇ ಗೆಲುವಿನ ಹುಮ್ಮಸ್ಸಿನಲ್ಲಿರುವ ವಿನಯ್ ಕುಮಾರ್ ನೇತೃತ್ವದ ಬಳಗಕ್ಕೆ ರಾಷ್ಟ್ರೀಯ ತಂಡದ ಆಟಗಾರರಾದ ಕೆಎಲ್ ರಾಹುಲ್ ಮತ್ತು ಮನೀಶ್ ಪಾಂಡೆ ವಾಪಸಾತಿ ಬೂಸ್ಟ್ ಸಿಕ್ಕಿದಂತಾಗಿದೆ.

ನ್ಯೂಜಿಲೆಂಡ್ ಸರಣಿ ಮುಗಿಸಿ ಇವರಿಬ್ಬರೂ ತಂಡಕ್ಕೆ ವಾಪಸಾಗಲಿರುವುದರಿಂದ ತಂಡದ ಬಲ ಇನ್ನಷ್ಟು ಹೆಚ್ಚಿದೆ. ಇವರ ಜತೆಗೆ ಮಯಾಂಕ್ ಅಗರ್ವಾಲ್, ಕರುಣ್ ನಾಯರ್ ಕರ್ನಾಟಕದ ಬ್ಯಾಟಿಂಗ್ ಬಲ ಇನ್ನಷ್ಟು ಹೆಚ್ಚಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾದ ಯಾವ ಕ್ರಿಕೆಟಿಗರಿಗೂ, ಪತ್ನಿಯರಿಗೂ ಇಲ್ಲದ ಭಾಗ್ಯ ಜಸ್ಪ್ರೀತ್ ಬುಮ್ರಾಗಿದೆ: ಏನದು video ನೋಡಿ

ಕೊಲೊಂಬೋದಲ್ಲಿ ಟೀಂ ಇಂಡಿಯಾಗೆ ಏನು ಅಬ್ಬರದ ಸ್ವಾಗತ, ಪಾಕಿಸ್ತಾನವನ್ನು ಕೇಳೋರೇ ಇಲ್ಲ: ಫುಲ್ ಟ್ರೋಲ್ video

T20 WC: ಬಲಿಷ್ಠ ಆಸ್ಟ್ರೇಲಿಯಾಕ್ಕೆ ಜಿಂಬಾಬ್ವೆ ಮರ್ಮಾಘಾತ: ಕ್ರಿಕೆಟ್‌ ಶಿಶುಗಳಿಗೆ ಚಾರಿತ್ರಿಕ ಗೆಲುವು

ನನ್ ಅಭಿಮಾನಿಗೆ ಏನೂ ಮಾಡ್ಬೇಡಿ: ಸಿಬ್ಬಂದಿಗೆ ಹಾರ್ದಿಕ್ ಪಾಂಡ್ಯ ರಿಕ್ವೆಸ್ಟ್ Video

ಜಿಮ್ ಮಾಡಿಲ್ಲಾಂತ ಎದುರಾಳಿ ಬೌಲರ್ ಮೇಲೇ ಮಲಗೋದಾ: ಹಾರ್ದಿಕ್ ಪಾಂಡ್ಯ ಫನ್ನಿ ವಿಡಿಯೋ

ಮುಂದಿನ ಸುದ್ದಿ
Show comments