Webdunia - Bharat's app for daily news and videos

Install App

ಪತ್ರಿಕಾಗೋಷ್ಠಿಯಲ್ಲಿ ಸಿಟ್ಟಿಗೆದ್ದ ಕೆಎಲ್ ರಾಹುಲ್! ಕಾರಣವೇನು?

Webdunia
ಶುಕ್ರವಾರ, 22 ಡಿಸೆಂಬರ್ 2017 (08:54 IST)
ಕಟಕ್: ಕೆಎಲ್ ರಾಹುಲ್ ಸಾಮಾನ್ಯವಾಗಿ ಸಿಟ್ಟಿಗೇಳುವುದು ಕಡಿಮೆ. ಅವರು ಯಾವತ್ತೂ ತಮ್ಮ ಭಾವನೆಗಳನ್ನು ಹೊರಹಾಕಿದವರಲ್ಲ. ಆದರೆ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿಟ್ಟಿಗೆದ್ದಿದ್ದಾರೆ.
 

ಅಷ್ಟಕ್ಕೂ ರಾಹುಲ್ ಸಿಟ್ಟಿಗೇಳಲು ಕಾರಣವೇನು ಗೊತ್ತಾ? ಧೋನಿ ಫಾರ್ಮ್ ಬಗ್ಗೆ ಪತ್ರಕರ್ತರೊಬ್ಬರು ಪ್ರಶ್ನೆ ಮಾಡಿದ್ದಕ್ಕೆ ರಾಹುಲ್ ಕೆರಳಿದರು.

‘ನೀವು ಯಾವ ಫಾರ್ಮ್ ಬಗ್ಗೆ ಕೇಳುತ್ತಿದ್ದೀರಿ? ನಾನು ಪ್ರತೀ ಬಾರಿ ಅವರ ಜತೆ ಆಡುವಾಗಲೂ ಅವರು ತಂಡಕ್ಕಾಗಿ ಉತ್ತಮ ರನ್ ಕಲೆ ಹಾಕಿದ್ದಾರೆ. ನಾವೆಲ್ಲಾ ಏನಾದರೂ ಸಲಹೆ ಬೇಕಾದರೆ ಮೊದಲು ನೋಡುವುದೇ ಧೋನಿ ಕಡೆಗೆ. ಪ್ರತೀ ಪಂದ್ಯದಲ್ಲೂ ಅವರು ಅತ್ಯುತ್ತಮ ಕೊಡುಗೆ ನೀಡುತ್ತಿದ್ದಾರೆ. ಇನ್ನೇನು ಬೇಕು ನಿಮಗೆ?’  ಎಂದು ಕೋಪದಿಂದಲೇ ಕೇಳಿದರು.

ಧೋನಿ ಮತ್ತು ರಾಹುಲ್ ಕಳೆದ ಪಂದ್ಯದಲ್ಲಿ ಭಾರತದ ಪರ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಧೋನಿ 38 ರನ್ ಗಳಿಸಿದ್ದರೆ ರಾಹುಲ್ 61 ರನ್ ಗಳಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments