ರಿಷಬ್ ಪಂತ್ ಜೊತೆಗೆ ಕಾಂಪಿಟೀಷನ್ನಾ? ಕೆಎಲ್ ರಾಹುಲ್ ಹೇಳಿದ್ದೇನು ನೋಡಿ

Webdunia
ಶುಕ್ರವಾರ, 26 ಮಾರ್ಚ್ 2021 (10:23 IST)
ಪುಣೆ: ಟೀಂ ಇಂಡಿಯಾ ಏಕದಿನ ಪಂದ್ಯದಲ್ಲಿ ರಿಷಬ್ ಪಂತ್ ರನ್ನು ಹೊರಗಿಟ್ಟು ಕೆಎಲ್ ರಾಹುಲ್ ಗೆ ವಿಕೆಟ್ ಕೀಪರ್ ಜವಾಬ್ಧಾರಿ ನೀಡಲಾಗುತ್ತಿದೆ. ಹೀಗಾಗಿ ಏಕದಿನ ತಂಡದಲ್ಲಿ ಸ್ಥಾನ ಪಡೆಯಲು ರಿಷಬ್ ಜೊತೆಗೆ ಪೈಪೋಟಿ ಇದೆಯಾ ಎಂದು ಕೆಎಲ್ ರಾಹುಲ್ ಗೆ ಮಾಧ್ಯಮಗಳು ಪ್ರಶ್ನೆ ಮಾಡಿವೆ. ಇದಕ್ಕೆ ಅವರು ಉತ್ತರಿದ್ದೇನು ಗೊತ್ತಾ?


‘ಈ ಭಾರತೀಯ ತಂಡಕ್ಕೆ ಬಂದ ಮೇಲೆ ಪೈಪೋಟಿ ಇದ್ದೇ ಇರುತ್ತದೆ. ಅದಕ್ಕೆ ನೀವು ಸಿದ್ಧರಾಗಲೇಬೇಕಾಗುತ್ತದೆ. ಆರಾಮಾಗಿ ಕೂತುಕೊಂಡು ನನ್ನ ಸ್ಥಾನ ಏನಿದ್ದರೂ ಭದ್ರವಾಗಿದೆ ಎಂದುಕೊಳ್ಳುವ ಹಾಗಿಲ್ಲ. ಈ ತಂಡದ ಭಾಗವಾದ ಮೇಳೆ ಪ್ರತಿ ದಿನವೂ ನಿಮ್ಮ ಸ್ಥಾನ ಪಡೆಯಲು ಪ್ರಯತ್ನ ಮಾಡುತ್ತಲೇ ಇರಬೇಕಾಗುತ್ತದೆ’ ಎಂದು ರಾಹುಲ್ ಹೇಳಿದ್ದಾರೆ.

ವಿಕೆಟ್ ಕೀಪರ್ ಜವಾಬ್ಧಾರಿ ಕೂಡಾ ನಿಭಾಯಿಸುವ ಕಾರಣಕ್ಕೆ ಕೆಎಲ್ ರಾಹುಲ್ ಗೆ ಏಕದಿನ ತಂಡದಲ್ಲಿ ಸುಲಭವಾಗಿ ಸ್ಥಾನ ಸಿಗುತ್ತಿದೆ. ಅಲ್ಲದೆ, ಕೆಳ ಕ್ರಮಾಂಕದಲ್ಲಿ ರಾಹುಲ್ ಅತ್ಯುತ್ತಮವಾಗಿ ಬ್ಯಾಟ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೆಮಿಫೈನಲ್ ಗೆ ಮುನ್ನ ಸೂರ್ಯಕುಮಾರ್, ಬೌಲಿಂಗ್ ಕೋಚ್ ಗೆ ಗೆಲುವಿನ ಸೀಕ್ರೆಟ್ ಹೇಳಿದ್ದ ರೋಹಿತ್ ಶರ್ಮಾ

ಪಂದ್ಯ ಶ್ರೇಷ್ಠ ಪ್ರಶಸ್ತಿ ನನಗೆ ಅಲ್ಲ, ಅವರಿಗೆ ಸಿಗಬೇಕಿತ್ತು: ಸಂಜು ಸ್ಯಾಮ್ಸನ್ ಶಾಕಿಂಗ್ ಹೇಳಿಕೆ

Funny Video: ಕುಣೀಬೇಡ ಕಣಮ್ಮಾ.. ಅದು ಔಟ್ ಅಲ್ಲ: ಪತ್ನಿ ಸಾಕ್ಷಿಯನ್ನು ಕೂಲ್ ಡೌನ್ ಮಾಡಿದ ಧೋನಿ

T20 WC: ಬೇಕಿದ್ದಾಗಲೇ ಕೈ ಕೊಡುವ ಅಭಿಷೇಕ್ ಶರ್ಮಾ: ಹೀನಾಯ ದಾಖಲೆಯ ಪಟ್ಟಿ ಇಲ್ಲಿದೆ

IND vs ENG: ತವರು ನೆಲದಲ್ಲಿ ಆಂಗ್ಲರ ವಿರುದ್ಧ ಗೆದ್ದುಬೀಗಿದ ಭಾರತ, ಫೈನಲ್‌ಗೆ ಎಂಟ್ರಿ

ಮುಂದಿನ ಸುದ್ದಿ
Show comments