ಧೋನಿ ಹಿಂದೆ ಯಾಕೆ ಬಿದ್ದಿದ್ದೀರಿ? ಕೊಹ್ಲಿ ಸಿಡಿಮಿಡಿ

Webdunia
ಬುಧವಾರ, 8 ನವೆಂಬರ್ 2017 (11:29 IST)
ಮುಂಬೈ: ಟಿ20 ಮಾದರಿಯಲ್ಲಿ ವಿಫಲರಾಗುತ್ತಿರುವ ಹಿನ್ನಲೆಯಲ್ಲಿ ಧೋನಿ ನಿವೃತ್ತಿ ಪಡೆಯಬೇಕು ಎಂದು ಮಾಜಿ ಕ್ರಿಕೆಟಿಗರು ಸೇರಿದಂತೆ ಮಾಧ್ಯಮಗಳಲ್ಲಿ ಟೀಕೆ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ನಾಯಕ ವಿರಾಟ್ ಕೊಹ್ಲಿ ಸಿಟ್ಟಿಗೆದ್ದಿದ್ದಾರೆ.

 
ವಿವಿಎಸ್ ಲಕ್ಷ್ಮಣ್ ಮತ್ತು ಅಜಿತ್ ಅಗರ್ಕರ್ ಧೋನಿ ನಿವೃತ್ತಿಯಾಗಬೇಕೆಂದು ಹೇಳಿದ ಪ್ರಮುಖರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೊಹ್ಲಿ ಜನರಿಗೆ ಸ್ವಲ್ಪ ತಾಳ್ಮೆಯಿರಲಿ ಎಂದಿದ್ದಾರೆ.

‘ದೆಹಲಿ ಪಂದ್ಯದಲ್ಲಿ ಅವರು ಸಿಕ್ಸರ್ ಬಾರಿಸಿದಾಗ ಎಲ್ಲರೂ ಹೊಗಳಿದರು. ಆದರೆ ನಂತರ ಒಂದು ಪಂದ್ಯದಲ್ಲಿ ಚೆನ್ನಾಗಿ ಆಡಲಿಲ್ಲ ಎಂದು ಅವರ ಜೀವನದ ಹಿಂದೆ ಬಿದ್ದಿರುವುದು ಯಾಕೆ?’ ಎಂದು ಕೊಹ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧೋನಿಗೆ ತನ್ನ ಬಗ್ಗೆ ಚೆನ್ನಾಗಿ ಗೊತ್ತು. ಅವರು ಯಾವಾಗ ಏನು ಮಾಡಬೇಕೆಂದು ತೀರ್ಮಾನಿಸುವ ಹಕ್ಕು ಬೇರೆಯವರಿಗೆ ಇಲ್ಲ ಎಂದು ಕೊಹ್ಲಿ ಕಿಡಿ ಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG VS IND Test: ಲಾರ್ಡ್ಸ್‌ನಲ್ಲಿ ಶತಕ ಬಾರಿಸಿ ಅಬ್ಬರಿಸಿದ ಯಾಸ್ತಿಕಾ ಭಾಟಿಯಾಳಿಂದ ಹೊಸ ರೆಕಾರ್ಡ್‌

ಬಿಸಿಸಿಐಗೆ ಈ ರೀತಿ ಕೌಂಟರ್ ಕೊಟ್ರಾ ಸೂರ್ಯಕುಮಾರ್ ಯಾದವ್ , ಏನಿದು ಟೀ ಶರ್ಟ್‌ ಸಂದೇಶ

ವಿಡಿಯೊ: ಸ್ವಿಟ್ಜರ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಮೆಸ್ಸಿ ಪಡೆ

ಸ್ವಲ್ಪನಾದ್ರೂ ನಾಚಿಕೆ ಇದ್ರೆ... ಗೌತಮ್ ಗಂಭೀರ್ ಹಳೇ ಹೇಳಿಕೆಯನ್ನೇ ತಿರುಗಿಸಿ ಟಾಂಗ್ ಕೊಟ್ಟ ಫ್ಯಾನ್ಸ್

IND vs ENG Test: ಕ್ರಾಂತಿ ಗೌಡ್‌ ಬಿರುಗಾಳಿಗೆ ಕುಸಿದ ಇಂಗ್ಲೆಂಡ್‌: ಭಾರತಕ್ಕೆ 115 ರನ್​ಗಳ ಮುನ್ನಡೆ

ಮುಂದಿನ ಸುದ್ದಿ
Show comments