Webdunia - Bharat's app for daily news and videos

Install App

ಟೀಂ ಇಂಡಿಯಾದಲ್ಲಿ ಅವಕಾಶ ಸಿಗದ ಬೇಸರ ಹೊರಹಾಕಿದ ಕುಲದೀಪ್ ಯಾದವ್

Webdunia
ಸೋಮವಾರ, 7 ಜೂನ್ 2021 (09:20 IST)
ಮುಂಬೈ: ಧೋನಿ ನಾಯಕರಾಗಿದ್ದಾಗ ಟೀಂ ಇಂಡಿಯಾದ ಟ್ರಂಪ್ ಕಾರ್ಡ್ ಆಗಿದ್ದ ಸ್ಪಿನ್ನರ್ ಕುಲದೀಪ್ ಯಾದವ್ ಈಗ ತಂಡದಲ್ಲಿ ಸ್ಥಾನ ಪಡೆಯಲು ಹೆಣಗಾಡುತ್ತಿದ್ದಾರೆ.


ಇಂಗ್ಲೆಂಡ್ ನಲ್ಲಿ ನಡೆಯಲಿರುವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಮತ್ತು ಟೆಸ್ಟ್ ಸರಣಿಗೆ ಕುಲದೀಪ್ ಯಾದವ್ ತಂಡದಲ್ಲಿ ಸ್ಥಾನ ಪಡೆದುಕೊಂಡಿಲ್ಲ. ಈ ಬಗ್ಗೆ ಅವರೀಗ ಬೇಸರ ಹೊರಹಾಕಿದ್ದಾರೆ.

‘ಭಾರತೀಯ ತಂಡದಲ್ಲಿ ಅವಕಾಶ ಸಿಗದಿರುವುದು ಬೇಸರ ತಂದಿದೆ. ಪ್ರತಿಬಾರಿಯೂ ತಂಡದಲ್ಲಿ ಅವಕಾಶ ಸಿಕ್ಕಾಗ ಗೆಲುವಿಗಾಗಿ ಶ್ರಮಿಸುತ್ತಿದ್ದೆ. ಇದೆಲ್ಲಾ ವೃತ್ತಿಜೀವನದ ಭಾಗ. ಮುಂದಿನ ಬಾರಿ ಅವಕಾಶ ಸಿಕ್ಕಾಗ ಸರಿಯಾಗಿ ಬಳಸಿಕೊಳ್ಳಬೇಕು. ಶ್ರೀಲಂಕಾ ಸರಣಿಯಲ್ಲಿ ನನಗೆ ಆ ಅವಕಾಶ ಸಿಗಬಹುದು ಎಂಬ ಭರವಸೆಯಿದೆ’ ಎಂದು ಕುಲದೀಪ್ ಯಾದವ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments