ಕನ್ನಡಿಗ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಆಯ್ಕೆಗಾರರ ಕಣ್ಣಿಗೆ ಬೀಳಲಿಲ್ಲವೇ?!

Webdunia
ಸೋಮವಾರ, 26 ಫೆಬ್ರವರಿ 2018 (08:42 IST)
ಮುಂಬೈ: ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡವನ್ನೊಳಗೊಂಡ ತ್ರಿಕೋನ ಟಿ20 ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಸಾಕಷ್ಟು ಯುವ ಪ್ರತಿಭೆಗಳಿಗೆ ಆಯ್ಕೆಗಾರರು ಅವಕಾಶ ನೀಡಿದ್ದಾರೆ.
 

ತಮಿಳುನಾಡಿನ ವಿಜಯ್ ಶಂಕರ್,  ಡೆಲ್ಲಿ ಡ್ಯಾಶರ್ ರಿಷಬ್ ಪಂತ್, ದೀಪಕ್ ಹೂಡಾ ಇತ್ಯಾದಿ ಯುವ ಪ್ರತಿಭೆಗಳಿಗೆ ಅವಕಾಶ ನೀಡುವ ಮೂಲಕ ಬಿಸಿಸಿಐ ಒಳ್ಳೆಯ ಕೆಲಸವನ್ನೇ ಮಾಡಿದೆ.

ಸಾಮಾನ್ಯವಾಗಿ ರಣಜಿ ಸೇರಿದಂತೆ ದೇಶೀಯ ಟೂರ್ನಿಯಲ್ಲಿ ಗಮನ ಸೆಳೆದ ಆಟಗಾರರನ್ನು ರಾಷ್ಟ್ರೀಯ ತಂಡಕ್ಕೆ ಪರಿಗಣಿಸಲಾಗುತ್ತದೆ. ಆದರೆ ಕರ್ನಾಟಕದ ಆಟಗಾರ ಮಯಾಂಕ್ ಅಗರ್ವಾಲ್ ರನ್ನು ಅದ್ಭುತ ಪ್ರದರ್ಶನದ ಹೊರತಾಗಿಯೂ ಆಯ್ಕೆಗಾರರು ಕಡೆಗಣಿಸಿದ್ದಾರೆ.

ಈ ವರ್ಷ ರಣಜಿ, ಇದೀಗ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲೂ ಮಯಾಂಕ್ ಬೊಂಬಾಟ್ ಪ್ರದರ್ಶನ ನೀಡಿದ್ದಾರೆ. ಹಾಗಿದ್ದರೂ ಟೀಂ ಇಂಡಿಯಾಕ್ಕೆ ಅವರನ್ನು ಆಯ್ಕೆ ಮಾಡಿಯೇ ಇಲ್ಲ. ನಮ್ಮ ದೇಶದ ಯಾವುದೇ ರಾಜ್ಯಕ್ಕೆ ಸೇರಿದ ಆಟಗಾರರೂ ಒಂದೇ ಎಂದಾದರೂ ಮಯಾಂಕ್ ಫಾರ್ಮ್ ನೋಡಿಯಾದರೂ ಆಯ್ಕೆಗಾರರು ಈಗ ಅವಕಾಶ ನೀಡಬಹುದಿತ್ತಲ್ಲವೇ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments