Webdunia - Bharat's app for daily news and videos

Install App

ತಂದೆಯ ಅಂತ್ಯ ಸಂಸ್ಕಾರಕ್ಕೆ ಬರದ ಮೊಹಮ್ಮದ್ ಸಿರಾಜ್

Webdunia
ಶನಿವಾರ, 21 ನವೆಂಬರ್ 2020 (09:30 IST)
ನವದೆಹಲಿ: ಇತ್ತೀಚೆಗೆ ಐಪಿಎಲ್ ನಲ್ಲಿ ಆರ್ ಸಿಬಿ ಪರ ಮಿಂಚಿನ ದಾಳಿ ನಡೆಸಿದ ವೇಗಿ ಮೊಹಮ್ಮದ್ ಸಿರಾಜ್ ಈಗ ತಂದೆಯ ಅಗಲುವಿಕೆಯ ನೋವಿನಲ್ಲಿದ್ದಾರೆ.



ಆದರೆ ಸದ್ಯಕ್ಕೆ ಆಸ್ಟ್ರೇಲಿಯಾ ಸರಣಿಗಾಗಿ ಕಾಂಗಾರೂ ನಾಡಿಗೆ ಟೀಂ ಇಂಡಿಯಾ ಜತೆಗೆ ಪ್ರವಾಸಗೈದಿರುವ ಮೊಹಮ್ಮದ್ ಸಿರಾಜ್ ಗೆ ತಂದೆಯ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲಾಗುತ್ತಿಲ್ಲ. ಕೊರೋನಾ ಕಾರಣದಿಂದ ಆಸ್ಟ್ರೇಲಿಯಾದಲ್ಲಿ ಸಿರಾಜ್ ಕ್ವಾರಂಟೈನ್ ನಿಯಮವನ್ನು ಪಾಲಿಸಲೇಬೇಕಿದೆ. ಹೀಗಾಗಿ ಅವರು ಪ್ರವಾಸದ ಮಧ್ಯೆ ಜೈವಿಕ ಸುರಕ್ಷಾ ವಲಯದಿಂದ ಹೊರಬರುವಂತಿಲ್ಲ. ಇದೇ ಕಾರಣಕ್ಕೆ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳುತ್ತಿಲ್ಲ. ಈ ಬಗ್ಗೆ ಮಾತನಾಡಿರುವ ಅವರು ನನ್ನ ತಂದೆ ಯಾವತ್ತೂ ದೇಶದ ಹೆಸರು ಉತ್ತುಂಗಕ್ಕೇರಿಸು ಎನ್ನುತ್ತಿದ್ದರು. ಅದನ್ನು ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸುವೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments