ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಮಾನವೀಯತೆಗೆ ಫಿದಾ ಆದ ಆಸ್ಟ್ರೇಲಿಯನ್ನರು

Webdunia
ಶನಿವಾರ, 12 ಡಿಸೆಂಬರ್ 2020 (10:42 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಅಭ್ಯಾಸ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಹೃದಯವಂತಿಕೆಗೆ ಆಸ್ಟ್ರೇಲಿಯಾ ಅಭಿಮಾನಿಗಳು ಫಿದಾ ಆಗಿದ್ದಾರೆ.


ನಿನ್ನೆ ಸಿರಾಜ್ ಮತ್ತು ಜಸ್ಪ್ರೀತ್ ಬುಮ್ರಾ ಬ್ಯಾಟಿಂಗ್ ಮಾಡುತ್ತಿದ್ದಾಗ ಆಸ್ಟ್ರೇಲಿಯಾ ಕ್ಷೇತ್ರರಕ್ಷಕ ಕ್ಯಾಮರೂನ್ ಗ್ರೀನ್ ತಲೆಗೆ ಚೆಂಡು ಬಡಿದು ಕುಸಿದು ಬಿದ್ದರು. ಈ ವೇಳೆ ನಾನ್ ಸ್ಟ್ರೈಕರ್ ಎಂಡ್ ನಲ್ಲಿ ಬ್ಯಾಟ್ ಹಿಡಿದು ನಿಂತಿದ್ದ ಸಿರಾಜ್ ಬ್ಯಾಟ್ ಬಿಸಾಕಿ ಓಡಿ ಗ್ರೀನ್ ರನ್ನು ಹಿಡಿದೆತ್ತಲು ಸಹಾಯ ಮಾಡಿದ್ದಲ್ಲದೆ, ಯೋಗ ಕ್ಷೇಮ ವಿಚಾರಿಸಿದರು. ಅವರ ಈ ಮಾನವೀಯತೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಮುಂಬೈ ಇಂಡಿಯನ್ಸ್‌ ತಂಡವನ್ನು ಬಗ್ಗುಬಡಿದು ಪ್ಲೇ ಆಫ್‌ಗೆ ರಾಜಸ್ಥಾನ ರಾಯಲ್ಸ್‌ ಎಂಟ್ರಿ

ಕ್ರಿಕೆಟ್ ತಾಳ್ಮೆಯನ್ನು ಪರೀಕ್ಷಿಸುತ್ತದೆ: ಮಗ ಅರ್ಜುನ್ ಚೊಚ್ಚಲ ಪ್ರದರ್ಶನಕ್ಕೆ ಫುಲ್ ಖುಷ್ ಆದ ಸಚಿನ್ ತೆಂಡೂಲ್ಕರ್‌

ಭಾರತ T20I ನಾಯಕತ್ವ ಯಾರ ಹೆಗಲಿಗೆ

ಹಾಲಿ ಐಪಿಎಲ್‌ನಲ್ಲಿ ಕಣಕ್ಕಿಳಿಯದ ಮಹೇಂದ್ರ ಸಿಂಗ್‌ ಧೋನಿ ನಿವೃತ್ತಿ ಘೋಷಣೆಯತ್ತ ಎಲ್ಲರ ಚಿತ್ತ

ಅಭಿಮಾನಿಯ ಕಣ್ಣೀರಿಗೆ ಕರಗಿದ ಹಿಟ್‌ಮ್ಯಾನ್: ಪುಟ್ಟ ಬಾಲಕಿಗೆ ಸರ್ಪ್ರೈಸ್ ನೀಡಿದ ರೋಹಿತ್ ಶರ್ಮಾ Video

ಮುಂದಿನ ಸುದ್ದಿ
Show comments