Webdunia - Bharat's app for daily news and videos

Install App

‘ಭಾರತದ ಜತೆ ಆಡಿಲ್ಲಾಂದ್ರೆ ಪಾಕಿಸ್ತಾನ ಕ್ರಿಕೆಟ್ ಏನೂ ಸತ್ತು ಹೋಗಲ್ಲ’

Webdunia
ಶನಿವಾರ, 6 ಜನವರಿ 2018 (09:06 IST)
ಕರಾಚಿ: ಸದಾ ಭಾರತದ ಜತೆ ಕ್ರಿಕೆಟ್ ಸರಣಿ ಆಯೋಜಿಸುವ ಬಗ್ಗೆ ಚಿಂತೆ ಮಾಡುವ ಬದಲು ದೇಶದ ಕ್ರಿಕೆಟ್ ಅಭಿವೃದ್ಧಿಪಡಿಸುವ ಬಗ್ಗೆ ಚಿಂತನೆ ನಡೆಸಿ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್ ಕಿಡಿ ಕಾರಿದ್ದಾರೆ.
 

‘ಅವರಿಗೆ ನಮ್ಮ ಜತೆ ಆಡಲು ಇಷ್ಟವಿಲ್ಲ. ಹಾಗಾದ್ರೆ ಅವರನ್ನು ಬಿಟ್ಟು ಬಿಡಿ. ಇದರಿಂದ ನಮ್ಮ ದೇಶದಲ್ಲಿ ಕ್ರಿಕೆಟ್ ಏನೂ ಸತ್ತು ಹೋಗಲ್ಲ. ಅವರನ್ನು ಮರೆತು ನಾವು ಮುನ್ನಡೆಯಬೇಕು’ ಎಂದು ಮಿಯಾಂದಾದ್ ಪಾಕ್ ಕ್ರಿಕೆಟ್ ಮಂಡಳಿಗೆ ಸಲಹೆ ನೀಡಿದ್ದಾರೆ.

‘ಅವರು ನಮ್ಮ ಜತೆ ಕಳೆದ 10 ವರ್ಷಗಳಿಂದ ಆಡಿಲ್ಲ. ಅದರಿಂದೇನಾಯಿತು? ನಮ್ಮ ದೇಶದಲ್ಲಿ ಕ್ರಿಕೆಟ್ ಅವನತಿಗೆ ಇಳಿದಿದೆಯೇ? ನಾವು ಇನ್ನೂ ಉತ್ತಮವಾಗಿ ಆಡಿದ್ದೇವೆ. ಚಾಂಪಿಯನ್ಸ್ ಟ್ರೋಫಿ ಗೆಲುವೇ ಅದಕ್ಕೆ ಉತ್ತಮ ಉದಾಹರಣೆ. ನಾವು ಅಂತಾರಾಷ್ಟ್ರೀಯ ಕ್ರಿಕೆಟ್ ಟೂರ್ನಿಗಳಿಲ್ಲದೆಯೂ ಬದುಕಿದ್ದೇವೆ’ ಎಂದು ಮಿಯಾಂದಾದ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments