ದ್ರಾವಿಡ್ ಕೋಚ್, ರವಿಶಾಸ್ತ್ರಿಗೆ ಟೆನ್ ಷನ್ ಶುರು!

Webdunia
ಭಾನುವಾರ, 18 ಜುಲೈ 2021 (11:30 IST)
ಮುಂಬೈ: ರಾಹುಲ್ ದ್ರಾವಿಡ್ ಕೋಚ್ ಆಗಿ ಶಿಖರ್ ಧವನ್ ನಾಯಕತ್ವದಲ್ಲಿ ಟೀಂ ಇಂಡಿಯಾ ಶ್ರೀಲಂಕಾದಲ್ಲಿ ಸೀಮಿತ ಓವರ್ ಗಳ ಸರಣಿ ಆಡಲು ತಯಾರಾಗುತ್ತಿದ್ದರೆ ಇತ್ತ ಟೀಂ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ ಮೇಲೆ ಒತ್ತಡ ಹೆಚ್ಚಾಗಿದೆ.


ರವಿಶಾಸ್ತ್ರಿ ಕೋಚಿಂಗ್ ಪಟ್ಟದ ಅವಧಿ ಇನ್ನೇನು ಮುಗಿಯುತ್ತಾ ಬಂದಿದೆ. ಇದುವರೆಗೆ ಅವರ ನೇತೃತ್ವದಲ್ಲಿ ಭಾರತ ಒಂದೇ ಒಂದು ಐಸಿಸಿ ಟೂರ್ನಿ ಗೆದ್ದಿಲ್ಲ. ಹೀಗಾಗಿ ಅವರ ಮೇಲೆ ಒತ್ತಡವಿದೆ. ಈಗ ದ್ರಾವಿಡ್ ಕೂಡಾ ಯಶಸ್ವಿಯಾದರೆ ಅವರನ್ನು ಕಿತ್ತೊಗೆಯುವುದು ಖಂಡಿತಾ.

ಹೀಗಾಗಿ ಈಗ ಹೆಚ್ಚಿನ ಒತ್ತಡ ರವಿಶಾಸ್ತ್ರಿ ಮೇಲಿದೆ ಎಂದು ಮಾಜಿ ಕ್ರಿಕೆಟಿಗ ರಿತೇಂದರ್ ಸಿಂಗ್ ಸೋಧಿ ಅಭಿಪ್ರಾಯಪಟ್ಟಿದ್ದಾರೆ. ಈಗಾಗಲೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಸೋತಾಗಿದೆ. ಇನ್ನೀಗ ಇಂಗ್ಲೆಂಡ್ ಸರಣಿಯಲ್ಲೂ ಉತ್ತಮ ಪ್ರದರ್ಶನ ತೋರದೇ ಹೋದರೆ ರವಿಶಾಸ್ತ್ರಿಯನ್ನು ಕೆಳಗಿಳಿಸಲು ಒತ್ತಾಯ ಹೆಚ್ಚಲಿದೆ. ಹೀಗಾಗಿ ಈ ಸರಣಿ ಅವರ ಪಾಲಿಗೆ ಮುಖ್ಯವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಂಡಕ್ಕೆ ಆಯ್ಕೆ ಮಾಡಿದ್ಯಾಕೆ.. ನೆಟ್ಸ್ ನಲ್ಲೂ ವೈಭವ್ ಸೂರ್ಯವಂಶಿಗೆ ಇದೆಂಥಾ ಅವಸ್ಥೆ Video

ಅವಕಾಶ ಸಿಗ್ತಿಲ್ಲ... ಏಕಾಂಗಿಯಾಗಿ ನಿಂತಿದ್ದ ವೈಭವ್ ಸೂರ್ಯವಂಶಿ ನೋಡಿ ಸಂಜು ಸ್ಯಾಮ್ಸನ್ ಮಾಡಿದ್ದೇನು ನೋಡಿ Video

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ನೀವು ಅವಕಾಶ ಕೊಡದೇ ಇದ್ರೆ ಏನಂತೆ, ನಮಗೆ ವೈಭವ್ ಸೂರ್ಯವಂಶಿ ಸೂಪರ್ ಸ್ಟಾರ್ ಎಂದ ಫ್ಯಾನ್ಸ್ Video

IND vs ENG: ಏನೋ ಮಾಡ್ತಿದ್ದೀಯಾ ಇಶಾನ್... ಮೈದಾನದಲ್ಲೇ ಕಿತ್ತಾಡಿದ ಅಭಿಷೇಕ್ ಶರ್ಮಾ Video

ಮುಂದಿನ ಸುದ್ದಿ
Show comments