ರಾಹುಲ್ ದ್ರಾವಿಡ್ ಬಗ್ಗೆ ಪೃಥ್ವಿ ಶಾ ಹೇಳಿದ್ದೇನು?

Webdunia
ಮಂಗಳವಾರ, 6 ಫೆಬ್ರವರಿ 2018 (08:29 IST)
ಬೆಂಗಳೂರು: ಅಂಡರ್ 19 ವಿಶ್ವಕಪ್ ಗೆದ್ದ ಭಾರತ ತಂಡದ ನಾಯಕ ಪೃಥ್ವಿ ಶಾ ತಮ್ಮ ಯಶಸ್ಸಿಗೆ ಕಾರಣರಾದವರಿಗೆಲ್ಲಾ ಕೃತಜ್ಞತೆ ಸಲ್ಲಿಸಿದ್ದಾರೆ. ಅವರಲ್ಲಿ ಮೊದಲನೆಯವರಿಗಾಗಿ ರಾಹುಲ್ ದ್ರಾವಿಡ್ ಹೆಸರು ಹೇಳಿದ್ದಾರೆ.
 

‘ನಮಗೆ ಆರಂಭದಿಂದಲೂ ಬೆಂಬಲ ಕೋರಿದ ಎಲ್ಲರಿಗೂ ಧನ್ಯವಾದಗಳು. ಇಂತಹ ತಂಡದ ನಾಯಕನಾಗಿರುವುದು ನನಗೆ ನಿಜಕ್ಕೂ ಗೌರವ. ಈ ತಂಡ ನನಗೆ ಕುಟುಂಬಕ್ಕಿಂತಲೂ ಹೆಚ್ಚು.  ಇವರೆಲ್ಲರ ಸಹಕಾರವಿಲ್ಲದೇ ಹೋದಲ್ಲಿ ಸಾಧ್ಯವಾಗುತ್ತಿಲ್ಲ’ ಶಾ ಹೇಳಿದ್ದಾರೆ.

ಅವರೆಲ್ಲರಗಿಂತ ಹೆಚ್ಚು ಶಾ ತಮ್ಮ ವಿಶೇಷ ಗೌರವವನ್ನು ರಾಹುಲ್ ದ್ರಾವಿಡ್ ಗೆ ಅರ್ಪಿಸಿದ್ದಾರೆ. ‘ರಾಹುಲ್ ಸರ್ ಅವರನ್ನು ಕೋಚ್ ಆಗಿ ಪಡೆದಿರುವುದು ಅದ್ಭುತ. ನನ್ನ ಮತ್ತು ತಂಡದ ಸದಸ್ಯರಿಗೆ ಅವರಿಂದ ಬರುವ ಪ್ರತೀ ಮಾತಿನಿಂದ ನಾವು ವ್ಯಕ್ತಿಯಾಗಿ ಆಟಗಾರನಾಗಿ ರೂಪುಗೊಂಡಿದ್ದೇವೆ. ಅವರೊಬ್ಬ ಲೆಜೆಂಡ್. ನಮ್ಮ ಯಶಸ್ಸಿಗೆ ಸದಾ ಪರಿಶ್ರಮಪಟ್ಟ ಸಹಾಯಕ ಸಿಬ್ಬಂದಿಗಳನ್ನು ಹೇಗೆ ಮರೆಯಲು ಸಾಧ್ಯ?’ ಎಂದು ಶಾ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಬರೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಡುಗೆ ಸಿಬ್ಬಂದಿ ಮೇಲೆ ಅಮಾನುಷ ಹಲ್ಲೆ ಮಾಡಿದ ಪಂಜಾಬ್ ಕಿಂಗ್ಸ್ ಕ್ರಿಕೆಟಿಗ ಶಶಾಂಕ್ ಸಿಂಗ್ Viral video

IND vs ENG: ಟೀಂ ಇಂಡಿಯಾ, ಇಂಗ್ಲೆಂಡ್ ಟಿ20 ಸರಣಿ ಯಾವಾಗ, ಎಲ್ಲಿ ಲೈವ್ ವೀಕ್ಷಿಸಬೇಕು ಇಲ್ಲಿದೆ ವಿವರ

ಗೌತಮ್ ಗಂಭೀರ್ ಮಾತ್ರ ಬೇಡಪ್ಪ.. ಟೀಂ ಇಂಡಿಯಾ ಕೋಚ್ ಗೆ ಐರ್ಲೆಂಡ್ ನಿಂದ ಎಂಥಾ ಅವಮಾನ

ICC Women’s T20 WC: ಭಾರತ ವನಿತೆಯರ ಸೋಲಿಗೆ ಇದೇ ಮೂರು ಕಾರಣ

ಸ್ಟಾರ್ ಸಂಸ್ಕೃತಿ ಕೊನೆಗಾಣಿಸ್ತೀನಿ ಎಂದು ಬಂದು ಟೀಂ ಇಂಡಿಯಾವನ್ನೇ ಫಿನಿಶ್ ಮಾಡಿದ್ರಲ್ಲೋ ಗಂಭೀರ್, ಅಗರ್ಕರ್

ಮುಂದಿನ ಸುದ್ದಿ
Show comments