Webdunia - Bharat's app for daily news and videos

Install App

ರಾಹುಲ್ ದ್ರಾವಿಡ್ ರ ಈ ನಡೆ ಓದಿದರೆ ಕಣ್ಣೀರು ಬರಬಹುದು!

Webdunia
ಸೋಮವಾರ, 26 ಫೆಬ್ರವರಿ 2018 (08:31 IST)
ಮುಂಬೈ: ಭಾರತೀಯ ಕ್ರಿಕೆಟ್ ನ ವಾಲ್ ರಾಹುಲ್ ದ್ರಾವಿಡ್ ಎಂಥಾ ಜಂಟಲ್ ಮ್ಯಾನ್ ಎಂದು ನಮಗೆಲ್ಲಾ ಗೊತ್ತಿರುವ ಸಂಗತಿಯೇ. ಆದರೆ ಅವರು ಇದೀಗ ಮಾಡಿರುವ ಕಾರ್ಯವೊಂದು ಅವರ ಮೇಲಿನ ಅಭಿಮಾನ ದುಪ್ಪಟ್ಟಾಗಿಸಬಹುದು.
 

ಭಾರತ ಅಂಡರ್ 19 ಕ್ರಿಕೆಟ್ ತಂಡಕ್ಕೆ ಕೋಚ್ ಆಗಿರುವ ರಾಹುಲ್ ದ್ರಾವಿಡ್ ವಿಶ್ವಕಪ್ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದ್ದರು. ಈ ಗೆಲುವಿಗಾಗಿ ಅವರಿಗೆ ಬಿಸಿಸಿಐ ವತಿಯಿಂದ 50 ಲಕ್ಷ ರೂ. ಬಹುಮಾನ ಘೋಷಣೆಯಾಗಿತ್ತು. ಇತರ ಸಹಾಯಕ ಸಿಬ್ಬಂದಿಗಳಿಗೆ 25 ಲಕ್ಷ ರೂ. ನೀಡುವುದಾಗಿ ಬಿಸಿಸಿಐ ಘೋಷಣೆಯಾಗಿತ್ತು.

ಆದರೆ ನನ್ನಂತೆ ಎಲ್ಲಾ ಸಹಾಯಕ ಸಿಬ್ಬಂದಿಗಳೂ ಕಷ್ಟಪಟ್ಟಿದ್ದಾರೆ. ನನಗೆ ಮಾತ್ರ 50 ಲಕ್ಷ ರೂ ಬಹುಮಾನ ಬೇಡ ಎಂದಿದ್ದರು. ಆದರೂ ಬಿಸಿಸಿಐ ತನ್ನ ನಿರ್ಧಾರದಲ್ಲಿ ಬದಲಾವಣೆ ಮಾಡಿರಲಿಲ್ಲ.  ಇದೀಗ ಸ್ವತಃ ದ್ರಾವಿಡ್ ತಮಗೆ ಸಿಕ್ಕಿದ 50 ಲಕ್ಷ ರೂ.ಗಳ ಪೈಕಿ 25 ಲಕ್ಷ ರೂ. ನಗದು ಮಾತ್ರ ಸ್ವೀಕರಿಸುವುದಾಗಿ ಹೇಳಿದ್ದಾರೆ. ಇದು ದ್ರಾವಿಡ್ ರ ಮೇರು ವ್ಯಕ್ತಿತ್ವಕ್ಕೆ ಸಾಕ್ಷಿ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments