Webdunia - Bharat's app for daily news and videos

Install App

ಧೋನಿ ವಿರುದ್ಧ ವಾಗ್ದಾಳಿ ನಡೆಸಿದ ಸಂಜಯ್ ಮಂಜ್ರೇಕರ್

Webdunia
ಬುಧವಾರ, 22 ನವೆಂಬರ್ 2017 (16:43 IST)
ಮುಂಬೈ: ಧೋನಿ ನಿವೃತ್ತಿ ಬಗ್ಗೆ ಒತ್ತಡಗಳು ಕೇಳಿಬರುತ್ತಿರುವ ಬೆನ್ನಲ್ಲೇ ಮಾಜಿ ಕ್ರಿಕೆಟಿಗ, ವೀಕ್ಷಕ ವಿವರಣೆಕಾರ ಸಂಜಯ್ ಮಂಜ್ರೇಕರ್ ಧೋನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

‘ಧೋನಿ ಈಗ ಮ್ಯಾಚ್ ವಿನ್ನರ್ ಅಲ್ಲ. ಒಂದು ಧೋನಿಗಿಂತ ಚೆನ್ನಾಗಿ ಆಡಬಲ್ಲ ಆಟಗಾರ ತಂಡದಿಂದ ಹೊರಗೆ ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದಾದರೆ ಅವರನ್ನು ತಂಡಕ್ಕೆ ಸೇರಿಸುವ ಬಗ್ಗೆ ಚಿಂತನೆ ನಡೆಸುವ ಕಾಲ ಬಂದಿದೆ. ಧೋನಿ ಬಗ್ಗೆ ಆರೋಗ್ಯಕರ ಚರ್ಚೆಗಳು ನಡೆಯಲಿ. ಅಷ್ಟಕ್ಕೇ ಕೋಪ ತಾಪ ತೋರಿಸುವುದು ಬೇಡ’  ಎಂದು ಮಂಜ್ರೇಕರ್ ಮಾಧ್ಯಮವೊಂದರ ಅಂಕಣದಲ್ಲಿ ಬರೆದುಕೊಂಡಿದ್ದಾರೆ.

‘ಧೋನಿ ಈಗ ಮ್ಯಾಚ್ ವಿನ್ನರ್ ಆಗಿ ಉಳಿದಿಲ್ಲ. ಮ್ಯಾಚ್ ವಿನ್ ಮಾಡಲು ಅವರಿಗೆ ಈಗ ಬೇರೆಯವರ ಸಹಾಯ ಬೇಕು. ಅವರ ಸರಾಸರಿಯೂ ತೀರಾ ಕೆಳಗಿದೆ. ನಾನು ನೋಡಿದ ಒಂದೇ ಒಂದು ಚೇಂಜ್ ಎಂದರೆ ಮೊದಲೆಲ್ಲಾ ಒಂದು ಓವರ್ ನಲ್ಲಿ ನಾಲ್ಕು ಸಿಕ್ಸರ್ ಸಿಡಿಸುತ್ತಿದ್ದ ಧೋನಿ ಈಗ ನಾಲ್ಕು ಬಾಲ್ ಗೆ ಒಂದು ಸಿಕ್ಸರ್ ಹೊಡೀತಿದ್ದಾರೆ’ ಎಂದು ಮಂಜ್ರೇಕರ್ ಟೀಕಾ ಪ್ರಹಾರ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾರಿನ ಬಳಿ ಬಂದು ಸಹಾಯ ಬೇಡಿದ ಗೋರಕ್ಷಕನಿಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಮಾಡಿದ್ದೇನು Video

ಮೆಟ್ರೋ ರೈಲಿನಲ್ಲಿ ಸಾಮಾನ್ಯರಂತೆ ಮೂಲೆಯಲ್ಲಿ ನಿಂತಿದ್ದ ಜಾವಗಲ್ ಶ್ರೀನಾಥ್ ನೋಡಿ ಪಬ್ಲಿಕ್ ಶಾಕ್

ಭಾರತ ಟಿ20 ತಂಡದಿಂದ ಕೈಬಿಟ್ಟಿದ್ದು ಆಘಾತ ತಂದಿದೆ: ಕೊನೆಗೂ ಮೌನ ಮುರಿದ ಸೂರ್ಯಕುಮಾರ್‌ ಯಾದವ್‌

ಟೀಂ ಇಂಡಿಯಾ ಪುರುಷ ಮತ್ತು ಮಹಿಳಾ ತಂಡಗಳ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಗಳ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ

ಗ್ರ್ಯಾಂಡ್ ಚೆಸ್ ಟೂರ್‌ ಫೈನಲ್‌ನಲ್ಲಿ ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ: ಈ ಕಿರೀಟ ಗೆದ್ದ ಮೊದಲ ಭಾರತೀಯ

ಮುಂದಿನ ಸುದ್ದಿ
Show comments