Webdunia - Bharat's app for daily news and videos

Install App

ಶ್ರೀಶಾಂತ್ ಮೇಲೆ ಅಜೀವ ನಿಷೇಧ ವಿಧಿಸಿರುವ ಹಿನ್ನೆಲೆ; ಸುಪ್ರೀಂನಿಂದ ಬಿಸಿಸಿಐಗೆ ನೋಟಿಸ್

Webdunia
ಮಂಗಳವಾರ, 6 ಫೆಬ್ರವರಿ 2018 (07:16 IST)
ನವದೆಹಲಿ : ಬಿಸಿಸಿಐ ಅಜೀವ ನಿಷೇಧ ವಿಧಿಸಿದ್ದನ್ನು ಪ್ರಶ್ನಿಸಿ ಶ್ರೀಶಾಂತ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆದಿದ್ದು, ಶ್ರೀಶಾಂತ್ ಮೇಲೆ ಅಜೀವ ನಿಷೇಧ ವಿಧಿಸಿರುವ ಹಿನ್ನೆಲೆಯಲ್ಲಿ ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್ ಬಿಸಿಸಿಐಗೆ ನೋಟಿಸ್ ಜಾರಿ ಮಾಡಿದೆ.

 
ಮುಖ್ಯ ನ್ಯಾ.ದೀಪಕ್ ಮಿಶ್ರಾ, ನ್ಯಾ.ಎಎಂ ಖಾನ್ವಿಲ್ಕರ್ ಮತ್ತು ನ್ಯಾ.ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ಮಾಡಿ ನಂತರ ನಿಷೇಧಕ್ಕೆ ಸಂಬಂಧಿಸಿದಂತೆ ನಾಲ್ಕು ವಾರಗಳಲ್ಲಿ ವಿವರಣೆ ನೀಡುವಂತೆ ಬಿಸಿಸಿಐಗೆ ನೋಟಿಸ್ ಜಾರಿ ಮಾಡಿತು. ಬಿಸಿಸಿಐ ಆರೋಪಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿ ಉತ್ತರಿಸುವಂತೆ ಶ್ರೀಶಾಂತ್ ಅವರಿಗೂ ಕೋರ್ಟ್ ನಾಲ್ಕು ವಾರಗಳ ಕಾಲ ಸಮಯಾವಕಾಶ ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಪಂದ್ಯ ನಿಂತ್ರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಿರಾಕಲ್‌ಗೆ ಕೊಹ್ಲಿ ಅಭಿಮಾನಿಗಳು ಫುಲ್ ಖುಷ್‌, Video Viral

ಮುಂದಿನ ಸುದ್ದಿ
Show comments