ಮತ್ತೆ ಚೆನ್ನೈ ತಂಡಕ್ಕೆ ಮರಳುವೆ: ಸುರೇಶ್ ರೈನಾ

Webdunia
ಗುರುವಾರ, 3 ಸೆಪ್ಟಂಬರ್ 2020 (11:53 IST)
ಮುಂಬೈ: ಐಪಿಎಲ್ 13 ರಿಂದ ಹೊರಬಂದಿರುವ ಸುರೇಶ್ ರೈನಾ ಇನ್ನು ಮುಂದಿನ ದಿನಗಳಲ್ಲಿ ಸಿಎಸ್ ಕೆ ತಂಡಕ್ಕೆ ಪುನರಾಗಮನವಾಗಲ್ಲ ಎಂಬ ಸುದ್ದಿಗಳ ಬೆನ್ನಲ್ಲೇ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.


ರೈನಾ ಇದೇ ಮೊದಲ ಬಾರಿಗೆ ಐಪಿಎಲ್ ನಿಂದ ಹೊರಬರುವ ತಮ್ಮ ನಿರ್ಧಾರದ ಬಗ್ಗೆ ಹೇಳಿಕೆ ನೀಡಿದ್ದು, ಚೆನ್ನೈ ತಂಡಕ್ಕೆ ಮತ್ತೆ ಮರಳುವೆ ಎಂದಿದ್ದಾರೆ.

ಯಾರೂ 12.5 ಕೋಟಿ ರೂ.ಗಳನ್ನು ಬೇಡ ಎಂದು ಹೇಳಿ ಹಿಂದಕ್ಕೆ ಬರಲಾರರು. ಆದರೆ ನನ್ನ ಕುಟುಂಬದಲ್ಲಿ ನಡೆದ ಘಟನೆ ನನ್ನನ್ನು ಘಾಸಿಗೊಳಿಸಿತ್ತು. ಈ ಸಂದರ್ಭದಲ್ಲಿ ನನಗೆ ನನ್ನ ಕುಟುಂಬವೇ ಮುಖ್ಯವೆನಿಸಿತು. ಆದರೆ ಚೆನ್ನೈ ತಂಡದೊಂದಿಗೆ ನಾನು ವೈಮನಸ್ಯ ಹೊಂದಿಲ್ಲ. ನಾನು ಮತ್ತೆ 2020 ರೊಳಗಾಗಿ ಸಿಎಸ್ ಕೆಗೆ ಮರಳುವೆ. ಇನ್ನೂ ನಾಲ್ಕೈದು ವರ್ಷ ಐಪಿಎಲ್ ಆಡುವೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDW vs AUSW: ಆಸ್ಟ್ರೇಲಿಯಾ ಗೆಲುವಿಗೆ 177 ರನ್ ಗಳ ಗುರಿ ನೀಡಿದ ಭಾರತ ತಂಡ

ಸಿಕ್ಕರೆ ವರುಣ್ ಚಕ್ರವರ್ತಿ ಹೆಂಡತಿಯ ಗುಣವಿರುವ ಹುಡುಗಿ ಸಿಗಬೇಕೆಂದ ಹುಡುಗರು, ಯಾಕೆ ಗೊತ್ತಾ

INDWvsAUSW: ಸರಣಿ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಹರ್ಮನ್ ಪ್ರೀತ್ ಕೌರ್ ಪಡೆ

ರಣಜಿ ಟ್ರೋಫಿ ಫೈನಲ್ ಬೆಂಗಳೂರಿನಲ್ಲಿ ಯಾಕಿಲ್ಲ: ಹುಬ್ಬಳ್ಳಿಯಲ್ಲಿ ಫೈನಲ್ ಯಾವಾಗ ಇಲ್ಲಿದೆ ಡೀಟೈಲ್ಸ್

T20 WC: ಅಭಿಷೇಕ್ ಶರ್ಮಾ ಬದಲಿಗೆ ಸಂಜು ಸ್ಯಾಮ್ಸನ್, ಸೂಪರ್ 8 ಪಂದ್ಯಕ್ಕೆ ಟೀಂ ಇಂಡಿಯಾ ಸಂಭಾವ್ಯ ತಂಡ

ಮುಂದಿನ ಸುದ್ದಿ
Show comments