Daily Horoscope

ರಾಷ್ಟ್ರಗೀತೆ ಹಾಡುವಾಗ ಕಣ್ಣೀರಿಟ್ಟ ಟೀಂ ಇಂಡಿಯಾ ಕ್ರಿಕೆಟಿಗ

Webdunia
ಭಾನುವಾರ, 5 ನವೆಂಬರ್ 2017 (10:54 IST)
ರಾಜ್ ಕೋಟ್: ಟೀಂ ಇಂಡಿಯಾ ಕ್ರಿಕಟ್ ತಂಡದಲ್ಲಿ ಮೊದಲ ಬಾರಿಗೆ ಸ್ಥಾನ ಪಡೆಯುವುದೆಂದರೆ ಯಾವುದೇ ಕ್ರಿಕೆಟಿಗನಿಗೂ ಸ್ಮರಣೀಯ ಕ್ಷಣ. ಅಂತಹದ್ದರಲ್ಲಿ ಮೊಹಮ್ಮದ್ ಸಿರಾಜ್ ಎಂಬ ಯುವ ಕ್ರಿಕೆಟಿಗ ಕಣ್ಣೀರಿಟ್ಟಿದ್ದಾರೆ.

 
ಇದೇ ಮೊದಲ ಬಾರಿಗೆ ತಂಡಕ್ಕೆ ಆಯ್ಕೆಯಾದ ಮೊಹಮ್ಮದ್ ಸಿರಾಜ್ ಮೊದಲ ಬಾರಿಗೆ ನಿನ್ನೆ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದರು. ಕೋಚ್ ರವಿಶಾಸ್ತ್ರಿ ಸಿರಾಜ್ ಗೆ ಟೀಂ ಇಂಡಿಯಾ ಕ್ಯಾಪ್ ನೀಡಿ ಗೌರವಿಸಿದ್ದರು.

ಪಂದ್ಯಕ್ಕೆ ಮೊದಲು ರಾಷ್ಟ್ರಗೀತೆ ಹಾಡುವ ಕಾರ್ಯಕ್ರಮವಿರುತ್ತದೆ. ಈ ಸಂದರ್ಭದಲ್ಲಿ ಸಾಲಿನಲ್ಲಿ ನಿಂತಿದ್ದ ಸಿರಾಜ್ ಹಾಡುತ್ತಾ ಹಾಡುತ್ತಾ ಅತ್ತೇ ಬಿಟ್ಟರು. ಅಟೋ ರಿಕ್ಷಾ ಚಾಲಕನ ಪುತ್ರ ಸಿರಾಜ್ ಬಡತನದಿಂದ ಮೇಲೆ ಬಂದವರು. ಹೀಗಾಗಿ ಆಡಲು ಹೊರಟಾಗ ಕೊಂಚ ಭಾವುಕರಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments