ಉದ್ದೀಪನಾ ಔಷಧ ತೆಗೆದುಕೊಂಡು ಸಿಕ್ಕಿಬಿದ್ದ ಟೀಂ ಇಂಡಿಯಾ ಕ್ರಿಕೆಟಿಗ

Webdunia
ಮಂಗಳವಾರ, 9 ಜನವರಿ 2018 (17:32 IST)
ಮುಂಬೈ: ಬರೋಡ ಕ್ರಿಕೆಟಿಗ, ಒಂದು ಕಾಲದಲ್ಲಿ ಟೀಂ ಇಂಡಿಯಾದ ಸ್ಪೋಟಕ ಫಿನಿಶರ್ ಎಂದೇ ಖ್ಯಾತಿ ಗಳಿಸಿದ್ದ ಯೂಸಫ್ ಪಠಾಣ್ ಉದ್ದೀಪನಾ ಔಷಧ ಪರೀಕ್ಷೆಯಲ್ಲಿ ವಿಫಲರಾದ ಹಿನ್ನಲೆಯಲ್ಲಿ ಕ್ರಿಕೆಟ್ ನಿಂದ ಜನವರಿ ಅಂತ್ಯದವರೆಗೆ ಅಮಾನತುಗೊಂಡಿದ್ದಾರೆ.
 

ವಾಡಾ ನಿಷೇಧಿತ ಔಷಧಗಳ ಪಟ್ಟಿಯಲ್ಲಿರುವ ಔಷಧವೊಂದನ್ನು ಸೇವಿಸಿದ ತಪ್ಪಿಗೆ ಯೂಸಫ್ ಪಠಾಣ್ ಈ ಶಿಕ್ಷೆಗೆ ಗುರಿಯಾಗಿದ್ದಾರೆ. ಕಳೆದ ವರ್ಷ ಮಾರ್ಚ್ ನಲ್ಲಿ ಅವರು ಉಸಿರಾಟದ ಸೋಂಕು ರೋಗವೊಂದಕ್ಕೆ ಈ ಔಷಧ ಸೇವಿಸಿದ್ದರು ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.

ತನ್ನ ತಪ್ಪನ್ನು ಒಪ್ಪಿಕೊಂಡಿರುವ ಯೂಸಫ್ ಪಠಾಣ್, ಕಣ್ತಪ್ಪಿನಿಂದಾಗಿ ಈ ಔಷಧ ತನಗೆ ನೀಡಲಾಗಿತ್ತು ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಒಟ್ಟು ಐದು ತಿಂಗಳ ನಿಷೇಧ ಶಿಕ್ಷೆಗೆ ಗುರಿಯಾಗಿರುವ ಪಠಾಣ್ ಕಳೆದ ಆಗಸ್ಟ್ ನಿಂದ ಅಮಾನತಿನಲ್ಲಿದ್ದಾರೆ. ಇದು ಜನವರಿ 14 ರಂದು ಮುಕ್ತಾಯಗೊಳ್ಳಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ 8 ವಿಕೆಟ್ ಕಿತ್ತ ಮೊಹಮ್ಮದ್ ಶಮಿ: ಬೆಂಕಿ ಬೌಲಿಂಗ್ ವಿಡಿಯೋ ನೋಡಿ

T20 WC: ಪ್ರೆಸ್ ಕಾನ್ಫರೆನ್ಸ್ ಹಾಲ್ ನಲ್ಲೇ ಪಾಕಿಸ್ತಾನ ಪತ್ರಕರ್ತರ ನಮಾಜ್ Video

T20 WC: ದೈತ್ಯ ಆಸ್ಟ್ರೇಲಿಯಾವನ್ನೇ ಹೊರದಬ್ಬಿ ಸೂಪರ್ 8 ಕ್ಕೇರಿದ ಶ್ರೀಲಂಕಾ: ಇದಕ್ಕೆಲ್ಲಾ ಆ ಒಬ್ಬರೇ ಕಾರಣ

ಕೋಪ ಬೇಡ ಕುಚಿಕು.. ಕುಲದೀಪ್ ಯಾದವ್ ಗೆ ಬೈದಿದ್ದ ಸೂರ್ಯಕುಮಾರ್ ಯಾದವ್ ಈಗ ಮಾಡಿದ್ದೇನು Video

ನಿನ್ನೆ ಮೈದಾನದಲ್ಲಿ ಗರಂ, ಇಂದು ಕೂಡಾ ಕುಲ್‌ದೀಪ್‌ರನ್ನು ಸೂರ್ಯಕುಮಾರ್ ಹೀಗೇ ನಡೆಸಿಕೊಳ್ಳುವುದಾ, Video

ಮುಂದಿನ ಸುದ್ದಿ
Show comments