ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾ ಶಾಕ್

Webdunia
ಮಂಗಳವಾರ, 21 ನವೆಂಬರ್ 2017 (10:42 IST)
ಮುಂಬೈ: ಶ್ರೀಲಂಕಾ ವಿರುದ್ಧ ಈಗಾಗಲೇ ಮೊದಲ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಭುವನೇಶ್ವರ್ ಕುಮಾರ್ ದ್ವಿತೀಯ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.
 

ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಭುವನೇಶ್ವರ್ ಕುಮಾರ್ ತಮ್ಮ ಮದುವೆಗಾಗಿ ದ್ವಿತೀಯ ಪಂದ್ಯದಿಂದ ವಿನಾಯಿತಿ ಕೇಳಿದ್ದಾರೆ. ಇದು ಭಾರತಕ್ಕೆ ನಿಜವಾಗಿಯು ದೊಡ್ಡ ಹೊಡೆತ ನೀಡಲಿದೆ.

ಭುವಿ ಜತೆಗೆ ಆರಂಭಿಕ ಶಿಖರ್ ಧವನ್ ಕೂಡಾ ವೈಯಕ್ತಿಕ ಕಾರಣಗಳಿಂದ ತಂಡದಿಂದ ಹೊರುಗುಳಿಯುವ ನಿರ್ಧಾರ ಮಾಡಿದ್ದಾರೆ. ಆದರೆ ಧವನ್ ಅನುಪಸ್ಥಿತಿಯಲ್ಲಿ ಮುರಳಿ ವಿಜಯ್ ಅವಕಾಶ ಪಡೆಯಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಧೋನಿ, ಕೊಹ್ಲಿ ಸೋತಿಲ್ವಾ, ಶ್ರೇಯಸ್ ಕೂಡಾ ಅವರಂತೆ ಗ್ರೇಟ್ ಕ್ಯಾಪ್ಟನ್ ಆಗ್ತಾನೆ: ಅಣ್ಣನ ಪರ ತಂಗಿ ಬ್ಯಾಟಿಂಗ್ Video

IND vs ENG: ಟೀಂ ಇಂಡಿಯಾಕ್ಕೆ ಇಂದು ಕೊನೆ ಚಾನ್ಸ್, ಈ ಆಟಗಾರನಿಗೆ ಕೊಕ್ ಸಾಧ್ಯತೆ

IND vs ENG: ವಿ ವಾಂಟ್ ಸಂಜು ಎಂದು ಜೋರಾಗಿ ಕೂಗಿದ ಫ್ಯಾನ್ಸ್: ಗಂಭೀರ್, ತಿಲಕ್ ವರ್ಮ ಮುಖಭಾವ ನೋಡಬೇಕು Video

IND vs ENG: ಟೀಂ ಇಂಡಿಯಾ ಹೀನಾಯವಾಗಿ ಸೋತ ಮೇಲೂ ಪತ್ರಿಕಾಗೋಷ್ಠಿಯಲ್ಲಿ ಕೋಚ್ ಗೌತಮ್ ಗಂಭೀರ್ ಹೀಗೆ ಹೇಳೋದಾ Video

IND vs ENG: ಇಂದು ವೈಭವ್ ಸೂರ್ಯವಂಶಿ ಆಡೋದು ಡೌಟ್, ಎಲ್ಲದಕ್ಕೂ ಕನ್ನಡಿಗ ರಘು ಕಾರಣ Video

ಮುಂದಿನ ಸುದ್ದಿ
Show comments