Webdunia - Bharat's app for daily news and videos

Install App

ರವೀಂದ್ರ ಜಡೇಜಾ ಇದ್ದಿದ್ದರೆ ಕತೆಯೇ ಬೇರೆ!

Webdunia
ಶನಿವಾರ, 6 ಫೆಬ್ರವರಿ 2021 (08:58 IST)
ಚೆನ್ನೈ: ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಬೌಲರ್ ಗಳು ವಿಕೆಟ್ ಕೀಳಲು ವಿಫಲರಾದ ಬಳಿಕ ಟ್ವಿಟರಿಗರು ರವೀಂದ್ರ ಜಡೇಜಾರನ್ನು ನೆನೆಸಿಕೊಂಡಿದ್ದಾರೆ.


ಮೂರನೇ ಸ್ಪಿನ್ನರ್ ಆಗಿ ಕಣಕ್ಕಿಳಿದ ಶಹಬಾಜ್ ನದೀಂ ಅಂತೂ ಎದುರಾಳಿಗಳ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ಹೀಗಾಗಿ ಜಡೇಜಾರನ್ನು ನೆನೆಸಿಕೊಂಡ ಟ್ವಿಟರಿಗರು, ಇಂತಹ ಸಂದರ್ಭದಲ್ಲಿ ಅವರಿದ್ದಿದ್ದರೆ ಜೋ ರೂಟ್-ಸಿಬ್ಲೆ ಪಾರ್ಟನರ್ ಶಿಪ್ ಮುರಿಯುತ್ತಿದ್ದರು. ಕನಿಷ್ಠ ಪಕ್ಷ ಜಡೇಜಾ ಇಲ್ಲದೇ ಇದ್ದಾಗ ಕುಲದೀಪ್ ಯಾದವ್ ಗಾದರೂ ಆಡುವ ಬಳಗದಲ್ಲಿ ಸ್ಥಾನ ನೀಡಬಹುದಿತ್ತು ಎಂದು ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಪಂದ್ಯ ನಿಂತ್ರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಿರಾಕಲ್‌ಗೆ ಕೊಹ್ಲಿ ಅಭಿಮಾನಿಗಳು ಫುಲ್ ಖುಷ್‌, Video Viral

Bengaluru Rain: ಇಂದಿನ KKR vs RCB ಪಂದ್ಯಾಟದ ಟಿಕೆಟ್ ಖರೀದಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments