ಆಕ್ಸಿಡೆಂಟ್ ಕೇಸ್ ನಲ್ಲಿ ವಿನೋದ್ ಕಾಂಬ್ಳಿ ಅರೆಸ್ಟ್

Webdunia
ಸೋಮವಾರ, 28 ಫೆಬ್ರವರಿ 2022 (09:10 IST)
ಮುಂಬೈ: ಆಕ್ಸಿಡೆಂಟ್ ಪ್ರಕರಣವೊಂದರಲ್ಲಿ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿಯನ್ನು ಪೊಲೀಸರು ಬಂಧಿಸಿದ್ದು, ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ನಿನ್ನೆ ಸಂಜೆ ಕಾರನ್ನು ತಮ್ಮ ಅಪಾರ್ಟ್ ಮೆಂಟ್ ಗೇಟ್ ಗೆ ಡಿಕ್ಕಿ ಹೊಡೆಸಿದ್ದರು. ಈ ವಿಚಾರವಾಗಿ ಕಾಂಬ್ಳಿ ವಾಚ್ ಮೆನ್ ಮತ್ತು ಸ್ಥಳೀಯರ ಜೊತೆಗೆ ಕಾಂಬ್ಳಿ ವಾಗ್ವಾದ ನಡೆಸಿದ್ದರು.

ಈ ಬಗ್ಗೆ ಬಾಂದ್ರಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆ ಕಾರಣಕ್ಕೆ ಅವರನ್ನು ಬಂಧಿಸಲಾಗಿತ್ತು. ಬಳಿಕ ಬಿಡುಗಡೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಾನೇನೂ ಮಾಡಿಲ್ಲ.. ಬೇಸರದಲ್ಲಿ ಕೂತಿದ್ದ ಟಿಮ್ ಡೇವಿಡ್: ಆರ್ ಸಿಬಿ ಆಟಗಾರರು ಮಾಡಿದ್ದೇನು Video

ಕ್ವಾಲಿಫೈಯರ್ ಪಂದ್ಯಕ್ಕೆ ಮೊದಲೇ ಗುಜರಾತ್ ತಂಡಕ್ಕೆ ಹೀಗೆ ಟೀಸ್ ಮಾಡಿದ್ರು ವಿರಾಟ್ ಕೊಹ್ಲಿ Video

RCB VS GT:ರಜತ್ ಪಟಿದಾರ್ ಬ್ಯಾಟಿಂಗ್ ಅಬ್ಬರ, ಗುಜರಾತ್ ಟೈಟನ್ಸ್‌ ಬಗ್ಗುಬಡಿದು ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ

RCB VS GT: ರಜತ್ ಪಟಿದಾರ್ ಅಬ್ಬರ, ಜಿಟಿಗೆ ಸವಾಲಿನ ಗುರಿ

RCB VS GT: ಕ್ವಾಲಿಫೈಯರ್‌ 1 ರೌಂಡ್‌ನಲ್ಲಿ ಟಾಸ್ ಸೋತ ಆರ್‌ಸಿಬಿ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments