ನಾವಿಲ್ಲಿಗೆ ಎಂಜಾಯ್ ಮಾಡಲು ಬಂದಿಲ್ಲ! ಆರ್ ಸಿಬಿ ಹುಡುಗರಿಗೆ ವಿರಾಟ್ ಕೊಹ್ಲಿ ಎಚ್ಚರಿಕೆ

Webdunia
ಬುಧವಾರ, 2 ಸೆಪ್ಟಂಬರ್ 2020 (11:18 IST)
ದುಬೈ: ಎಷ್ಟೋ ದಿನಗಳ ನಂತರ ಕ್ರಿಕೆಟ್ ಪ್ರವಾಸಕ್ಕೆಂದು ಹೊರದೇಶಕ್ಕೆ ಬಂದ ಕ್ರಿಕೆಟಿಗರು ಸಹಜವಾಗಿ ಅಲ್ಲಿ ಎಂಜಾಯ್ ಮಾಡಲು ಮನಸ್ಸು ಮಾಡಬಹುದು. ಆದರೆ ಹಾಗೆ ಮಾಡಿ ಕೊರೋನಾ ಅಪಾಯ ಮೈಮೇಲೆಳೆದುಕೊಳ್ಳಬೇಡಿ ಎಂದು ರಾಯಲ್ ಚಾಲೆಂಜರ್ಸ್ ನಾಯಕ ವಿರಾಟ್ ಕೊಹ್ಲಿ ಎಚ್ಚರಿಕೆ ನೀಡಿದ್ದಾರೆ.


ಐಪಿಎಲ್ ಆಡಲು ದುಬೈಗೆ ಬಂದಿಳಿದಿರುವ ಕೊಹ್ಲಿ ಹುಡುಗರು ಈಗ ಬಯೋ ಸೆಕ್ಯೂರ್ ವಾತಾವರಣದಲ್ಲಿದ್ದಾರೆ. ಇಲ್ಲಿನ ನೀತಿ-ನಿಯಮಗಳನ್ನು ಅಸಡ್ಡೆ ಮಾಡಬೇಡಿ ಎಂದು ಕೊಹ್ಲಿ ಕರೆ ನೀಡಿದ್ದಾರೆ. ‘ನಾವಿಲ್ಲಿಗೆ ಬಂದಿರುವುದು ಕ್ರಿಕೆಟ್ ಆಡಲು. ಬಯೋ ಸೆಕ್ಯೂರ್ ನಿಯಮಗಳನ್ನು ಗೌರವಿಸಿ. ಇಲ್ಲಿಗೆ ನಾವು ಎಂಜಾಯ್ ಮಾಡಲು ಬಂದಿಲ್ಲ ಎನ್ನುವುದು ನೆನಪಿರಲಿ’ ಎಂದು ಕೊಹ್ಲಿ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟೀಂ ಇಂಡಿಯಾ ಗೆಲುವಿಗೆ ಆ ಎರಡು ಶಾಟ್ ಕಾರಣ, ಯಾರೂ ಅದರ ಬಗ್ಗೆ ಮಾತಾಡಲ್ಲ ಎಂದು ಬೇಸರಿಸಿದ ಜಸ್ಪ್ರೀತ್ ಬುಮ್ರಾ

T20 WC: ಟೀಂ ಇಂಡಿಯಾಗೆ ಸೆಮಿಫೈನಲ್ ನಲ್ಲಿ ಯಾರು ಎದುರಾಳಿ, ಯಾವಾಗ ಇಲ್ಲಿದೆ ವಿವರ

T20 WC: ಅಭಿಷೇಕ್ ಬಿಟ್ಟು ಸಂಜು ಹಾಕ್ಲಾ ಎಂದಿದ್ದ ಸೂರ್ಯಕುಮಾರ್ ಯಾದವ್: ಇದೀಗ ಫುಲ್ ಟ್ರೋಲ್

Ind vs WI, T20 WC: ಟೀಕೆಗಳಿಗೆ ಅಬ್ಬರದ ಬ್ಯಾಟಿಂಗ್‌ನಿಂದಲೇ ಉತ್ತರಿಸಿದ ಸಂಜು ಸ್ಯಾಮ್ಸನ್‌

ದುಬೈನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು: ವಿಮಾನ ನಿಲ್ದಾಣದಿಂದಲೇ ಹೇಳಿದ್ದೇನು

ಮುಂದಿನ ಸುದ್ದಿ
Show comments