ಪೌರತ್ವ ಖಾಯಿದೆ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ವಿರಾಟ್ ಕೊಹ್ಲಿ ಹೇಳಿದ್ದು ಇದೇ ಉತ್ತರ!

Webdunia
ಭಾನುವಾರ, 5 ಜನವರಿ 2020 (09:25 IST)
ಗುವಾಹಟಿ: ಪೌರತ್ವ ಖಾಯಿದೆ ಬಗ್ಗೆ ಪರ-ವಿರೋಧ ಪ್ರತಿಭಟನೆಗಳು, ಚರ್ಚೆಗಳೂ ಆಗುತ್ತಿರುವ ಬೆನ್ನಲ್ಲೇ ಪ್ರತಿಭಟನೆಗೆ ತುತ್ತಾಗಿರುವ ಅಸ್ಸಾಂನ ಗುವಾಹಟಿಯಲ್ಲಿ ಟಿ20 ಪಂದ್ಯವಾಡಲು ಟೀಂ ಇಂಡಿಯಾ ಮತ್ತು ಶ್ರೀಲಂಕಾ ಸಜ್ಜಾಗಿವೆ.


ಪಂದ್ಯಕ್ಕೆ ಮೊದಲು ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಕೊಹ್ಲಿಗೆ ಪೌರತ್ವ ಖಾಯಿದೆ ಬಗ್ಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಕೊಹ್ಲಿ ಯಾವುದೇ ವಿಚಾರದ ಬಗ್ಗೆಯೂ ಸಂಪೂರ್ಣ ತಿಳುವಳಿಕೆ ಇದ್ದರೆ ಮಾತ್ರ ನಾನು ಮಾತನಾಡಬಹುದು ಎಂದು ರಕ್ಷಣಾತ್ಮಕವಾಗಿ ಜಾರಿಕೊಂಡಿದ್ದಾರೆ.

ಆದರೆ ಗುವಾಹಟಿಯಲ್ಲಿ ಭದ್ರತೆ ಬಗ್ಗೆ ಪ್ರಶ್ನಿಸಿದಾಗ ಗುವಾಹಟಿ ಸಂಪೂರ್ಣ ಸುರಕ್ಷಿತವಾಗಿದೆ. ನಮಗೆ ಇಲ್ಲಿ ಆಡಲು ಯಾವುದೇ ಭಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌ ಟಿಕೆಟ್ ಖರೀದಿಸುವಾಗ ನಕಲಿ ಲಿಂಕ್ ಮೂಲಕ ಟೋಪಿ ಹಾಕಬಹುದು: ಪೊಲೀಸರ ಎಚ್ಚರಿಕೆ

ಆರ್‌ಸಿಬಿ ಸಹ ಆಟಗಾರರಿಗೆ ದೊಡ್ಡ ಸಲಹೆ ನೀಡಿದ ವಿರಾಟ್‌ ಕೊಹ್ಲಿ

ಆರ್‌ಸಿಬಿ ಕ್ಯಾಪ್ಟನ್‌ ರಜತ್ ಪಾಟಿದಾರ್‌ ಕುಟುಂಬಕ್ಕೆ ಹೊಸ ವ್ಯಕ್ತಿಯ ಆಗಮನ

ಐಪಿಎಲ್‌ ಆರಂಭಕ್ಕೂ ಮುನ್ನವೇ ಕೆಕೆಆರ್‌ ತಂಡಕ್ಕೆ ಬಿಗ್‌ಶಾಕ್‌: ಟೂರ್ನಿಯಿಂದಲೇ ಹೊರಬಿದ್ದ ಹರ್ಷಿತ್ ರಾಣಾ

ಆರ್ ಸಿಬಿ ಜೆರ್ಸಿ ಹಾಕಿಕೊಂಡು ಆಟೋಗ್ರಾಫ್ ಕೇಳ್ತೀಯಾ.. ಅಭಿಮಾನಿಗೆ ಧೋನಿ ಫನ್ನಿ ರಿಯಾಕ್ಷನ್ Video

ಮುಂದಿನ ಸುದ್ದಿ
Show comments