ಮಲ್ಲೇಶ್ವರಂ ಸಿಟಿಆರ್ ನಲ್ಲಿ ಮಸಾಲೆ ದೋಸೆ ಸವಿದ ವಿರಾಟ್ ಕೊಹ್ಲಿ

Webdunia
ಭಾನುವಾರ, 23 ಏಪ್ರಿಲ್ 2023 (09:05 IST)
Photo Courtesy: Twitter
ಬೆಂಗಳೂರು: ಐಪಿಎಲ್ ಆಡಲು ಬೆಂಗಳೂರಿಗೆ ಬಂದಿರುವ ರಾಯಲ್ ಚಾಲೆಂಜರ್ಸ್ ಆಟಗಾರ ವಿರಾಟ್ ಕೊಹ್ಲಿ ಮತ್ತು ಪತ್ನಿ, ನಟಿ ಅನುಷ್ಕಾ ಶರ್ಮಾ ಮಲ್ಲೇಶ್ವರಂನ ಸಿಟಿಆರ್ ನಲ್ಲಿ ಮಸಾಲೆ ದೋಸೆ ಸವಿದಿದ್ದಾರೆ.

ನಿನ್ನೆ ಸಂಜೆ ಸಿಟಿಆರ್ ಗೆ ತಮ್ಮ ಸಂಗಡಿಗರ ಜೊತೆ ಭೇಟಿ ಕೊಟ್ಟ ಕೊಹ್ಲಿ ದಂಪತಿ ಮಸಾಲೆ ದೋಸೆ, ಮಂಗಳೂರು ಬಜ್ಜಿ, ಖಾರಾ ಬಾತ್ ಸವಿದಿದ್ದಾರೆ.

ಅನುಷ್ಕಾ ಶರ್ಮಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಸಿಟಿಆರ್ ನ ತಿಂಡಿ ತಮಗೆ ಸಖತ್ ಇಷ್ಟವಾಯ್ತು ಎಂದು ಬರೆದಿದ್ದಾರೆ. ಇನ್ನು, ಕೊಹ್ಲಿ ದಂಪತಿ ಬಂದ ಸುದ್ದಿ ಕೇಳಿ ಜನ ಜಮಾಯಿಸಿದ್ದು, ಸೆಲ್ಫೀಗಾಗಿ ಮುಗಿಬಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟೀಂ ಇಂಡಿಯಾ ವಿಶ್ವಕಪ್ ಸೆಮಿಫೈನಲ್ ಗೂ ತಲುಪಲ್ಲ: ಪಾಕಿಸ್ತಾನ ಕ್ರಿಕೆಟಿಗನ ಭವಿಷ್ಯವಾಣಿ

ಸೂಪರ್ 8 ರ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಪ್ರಮುಖ ಬ್ಯಾಟಿಗನಿಗೇ ಕೊಕ್ ಸಿಗುತ್ತಾ

Ranji Trophy: ರಣಜಿ ಟ್ರೋಫಿ ಫೈನಲ್ ಗೇರಿದ ಕರ್ನಾಟಕ: 11 ವರ್ಷಗಳ ಬಳಿಕ ಈ ಸಾಧನೆ

ಪ್ರಸಿದ್ಧ ಕೃಷ್ಣರಿಂದಾಗಿ ರಣಜಿ ಸೆಮಿಫೈನಲ್ ನಲ್ಲಿ ಕೆಎಲ್ ರಾಹುಲ್ ಗೆ ಈ ಗತಿ ಬಂತು

T20 WC 2026: ಟೀಂ ಇಂಡಿಯಾ ಸೂಪರ್ 8 ಹಂತದ ವೇಳಾಪಟ್ಟಿ, ಎದುರಾಳಿಯ ಸಂಪೂರ್ಣ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments